ದಮ್ಮಾಮ್; ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಮುಜಾಲಸ-23 ಯಶಸ್ವಿಯಾಗಿ ನಡೆಸಲಾಯಿತು.
ಅಲ್ ಹಸ್ಸಾ ಕೆಸಿಎಫ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ದಮ್ಮಾಮ್ ಝೋನಲ್ ಪ್ರತಿನಿಧಿಯಾಗಿ ಆಗಮಿಸಿದ ಝೋನಲ್ ಸಂಘಟನಾ ಇಲಾಖೆಯ ನಾಯಕ ಅಶ್ರಫ್ ನಾವುಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಅಧ್ಯಕ್ಷ ಅಬ್ದುರ್ರಶೀದ್ ಸಖಾಫಿ ಆಧ್ಯಾತ್ಮಿಕ ಹಾಗೂ ಆರೋಗ್ಯಕರ ಜೀವನದ ಕುರಿತು ಉಪನ್ಯಾಸ ನೀಡಿದರು.
ಮುಜಾಲಸ-23 ಹಮ್ಮಿಕೊಂಡ ಫುಡ್ ಫೆಸ್ಟ್ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ವಿವಿಧ ಬಗೆಯ ವಿದೌಟ್ ಫೈರ್(ಸರಳವಾಗಿ) ಶುಚಿ-ರುಚಿಕರವಾದ ಫುಡ್ ತಯಾರಿಸಿದರು.
ಫುಡ್ ಫೆಸ್ಟ್ ಸ್ಪರ್ಧಾಳು ಶಂಸುದ್ದೀನ್ ಕೆಮ್ಮಾರ ಸಿಹಿತಿಂಡಿಯಾಗಿ
‘ಫೈನಾಪಲ್ ಡೆಸರ್ಟ್ ತಯಾರಿಸಿ ಪ್ರಥಮ ಮತ್ತು ರುಚಿಕರವಾದ ಹೆಲ್ತಿ ಸಲಾಡ್ ತಯಾರಿಸಿ ಅಸ್ರು ಬಜ್ಪೆ ದ್ವಿತೀಯ ಸ್ಥಾನ ಗಳಿಸಿದರು.
ವೇದಿಕೆಯಲ್ಲಿ
ಹಸ್ಸಾ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ,ಅಬ್ದುಲ್ ಮಜೀದ್ ಸಖಾಫಿ,ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು, ಮುಹಮ್ಮದ್ ಫಾರೂಖ್ ಸಅದಿ, ಉಬೈದುಲ್ಲಾ ಉಸ್ತಾದ್ ಅಲ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಇಸ್ಹಾಕ್ ಫಜೀರ್ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ