ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್,ಸುನ್ನೀ ಯುವಜನ ಸಂಘ,ಸುನ್ನೀ ಸ್ಟೂಡೆಂಟ್ ಫೆಡರೇಶನ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಇತ್ತೀಚಿಗೆ ಮರಣ ಹೊಂದಿದ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಕಾರ್ಯಕರ್ತ ಮರ್ಹೂಂ ಇರ್ಶಾದ್ ಉಮ್ಮರ್ ವೇದಿಕೆಯಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಸುನ್ನೀ ಸಮ್ಮೇಳನ ಕಾರ್ಯಕ್ರಮವು ನವೆಂಬರ್ 28 ಮಂಗಳವಾರ ಮಗ್ರಿಬ್ ನಮಾಝ್ ಬಳಿಕ ಸೂರಿಕುಮೇರು ಜಂಕ್ಷನ್ ಬಳಿ ನಡೆಯಲಿದೆ.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟನೆ ಮಾಡುವರು,ಅಸ್ಸಯ್ಯಿದ್ ಮುಹ್ಸಿನ್ ತಂಙಳ್ ದುಆ ನಡೆಸಿಕೊಡುವರು,ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರು ನೇತೃತ್ವದಲ್ಲಿ,ಶಾಹಿನ್ ಬಾಬು,ಇನ್ಶಾದ್ ಅಬೂಬಕರ್,ನಾಸಿಫ್ ಕ್ಯಾಲಿಕಟ್,ಬುರ್ದಾ ಆಲಾಪನೆ ಮಾಡುವರು,ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ,ಸಾಮಾಜಿಕ, ರಾಜಕೀಯ ನಾಯಕರುಗಳು ಭಾಗವಹಿಸಲಿರುವರು ಎಂದು ಸ್ವಾಗತ ಸಮಿತಿಯ ಚೆಯರ್ಮೆನ್ ಹನೀಫ್ ಸಂಕ,ಕನ್ವೀನರ್ ಹಸೈನ್ ಸಂಕ,ಅಝೀಂ ಸೂರಿಕುಮೇರು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ