ಮಾಣಿ : ಕರ್ನಾಟಕ ಮುಸ್ಲಿಂ ಜಮಾಅತ್,ಸುನ್ನೀ ಯುವಜನ ಸಂಘ,ಸುನ್ನೀ ಸ್ಟೂಡೆಂಟ್ ಫೆಡರೇಶನ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಇತ್ತೀಚಿಗೆ ಮರಣ ಹೊಂದಿದ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಕಾರ್ಯಕರ್ತ ಮರ್ಹೂಂ ಇರ್ಶಾದ್ ಉಮ್ಮರ್ ವೇದಿಕೆಯಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಸುನ್ನೀ ಸಮ್ಮೇಳನ ಕಾರ್ಯಕ್ರಮವು ನವೆಂಬರ್ 28 ಮಂಗಳವಾರ ಮಗ್ರಿಬ್ ನಮಾಝ್ ಬಳಿಕ ಸೂರಿಕುಮೇರು ಜಂಕ್ಷನ್ ಬಳಿ ನಡೆಯಲಿದೆ.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟನೆ ಮಾಡುವರು,ಅಸ್ಸಯ್ಯಿದ್ ಮುಹ್ಸಿನ್ ತಂಙಳ್ ದುಆ ನಡೆಸಿಕೊಡುವರು,ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರು ನೇತೃತ್ವದಲ್ಲಿ,ಶಾಹಿನ್ ಬಾಬು,ಇನ್ಶಾದ್ ಅಬೂಬಕರ್,ನಾಸಿಫ್ ಕ್ಯಾಲಿಕಟ್,ಬುರ್ದಾ ಆಲಾಪನೆ ಮಾಡುವರು,ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ,ಸಾಮಾಜಿಕ, ರಾಜಕೀಯ ನಾಯಕರುಗಳು ಭಾಗವಹಿಸಲಿರುವರು ಎಂದು ಸ್ವಾಗತ ಸಮಿತಿಯ ಚೆಯರ್ಮೆನ್ ಹನೀಫ್ ಸಂಕ,ಕನ್ವೀನರ್ ಹಸೈನ್ ಸಂಕ,ಅಝೀಂ ಸೂರಿಕುಮೇರು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ