janadhvani

Kannada Online News Paper

ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ

ಸುಳ್ಯ : ಕೆ.ಸಿ.ಎಪ್ ,ಕರ್ನಾಟಕ ಮುಸ್ಲಿಂ ಜಮಾಅತ್,ಎಸ್.ವೈ.ಎಸ್, ಎಸ್ಸೆಸ್ಸೆಫ್ ಬೆಳ್ಳಾರೆ, ಆಶ್ರಯದಲ್ಲಿ ಸುನ್ನಿ ಆದರ್ಶ ಸಮ್ಮೇಳನವು ಡಿಸಂಬರ್ 20 ಬುಧವಾರದಂದು ಬೆಳ್ಳಾರೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬಹು|ವಹ್ಹಾಬ್ ಸಖಾಫಿ ಮಂಬಾಡ್ ಉಸ್ತಾದರು ಆದರ್ಶ ಭಾಷಣ ನಡೆಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

error: Content is protected !! Not allowed copy content from janadhvani.com