ತಾಜುಲ್ ಉಲಮಾ ನಾಲೆಡ್ಜ್ ಪಾರ್ಕ್ ಎಟ್ಟಿಕುಳಂ ಕೇರಳ ಇದರ ಪ್ರಚಾರಾರ್ಥವಾಗಿ ಸೌದಿ ಪರ್ಯಟನೆಯಲ್ಲಿರುವ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರನ್ನು ಡಿಸೆಂಬರ್ 14 ಗುರುವಾರ ರಾತ್ರಿ ಬುರೈದ ಶಾಲಿಯಾತ್ ಜಂರ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು
ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ನೇತಾರರಾದ ಹಾಜಿ ಅಬೂಬಕ್ಕರ್ ರೈಸ್ಕೊ, ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ, ಕೆಸಿಎಫ್ ಸೌದಿ ಕ್ಯಾಬಿನೆಟ್ ನೇತಾರರಾದ ಯಾಕೂಬ್ ಸಖಾಫಿ, ಅಬ್ದುಲ್ ಖಾದರ್ ಕಣ್ಣಂಗಾರ್, ಬುರೈದ ಸೆಕ್ಟರ್ ಅಧ್ಯಕ್ಷರಾದ ಮುಸ್ತಫಾ ಲತೀಫಿ, ಕಾರ್ಯದರ್ಶಿ ಬಶೀರ್ ಬನ್ನೂರು ಸಹಿತ ಕೆಸಿಎಫ್ / ಐಸಿಎಫ್, RSC ಸಂಘ ಕುಟುಂಬದ ನೂರಾರು ಜನರು ಬಾಗವಹಿಸಿದರು
ಇಹ ಪರ ವಿಜಯಕ್ಕೆ ಬೇಕಾದ ಸಾರೋಪದೇಶ ನೀಡಿ ಕೂರತ್ ತಂಙಳ್ ಪ್ರಾರ್ಥನೆ ನಡೆಸಿದರು. ಕೂರತ್ ತಂಙಲ್ ರವರ ಸುಪುತ್ರ ಸೈಯದ್ ಅಬ್ದುಲ್ ರಹಿಮಾನ್ ಅಲ್ ಮಶ್ಹೂರ್ ತಂಙಲ್ ರವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ