ತಾಜುಲ್ ಉಲಮಾ ನಾಲೆಡ್ಜ್ ಪಾರ್ಕ್ ಎಟ್ಟಿಕುಳಂ ಕೇರಳ ಇದರ ಪ್ರಚಾರಾರ್ಥವಾಗಿ ಸೌದಿ ಪರ್ಯಟನೆಯಲ್ಲಿರುವ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರನ್ನು ಡಿಸೆಂಬರ್ 14 ಗುರುವಾರ ರಾತ್ರಿ ಬುರೈದ ಶಾಲಿಯಾತ್ ಜಂರ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು
ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ನೇತಾರರಾದ ಹಾಜಿ ಅಬೂಬಕ್ಕರ್ ರೈಸ್ಕೊ, ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ, ಕೆಸಿಎಫ್ ಸೌದಿ ಕ್ಯಾಬಿನೆಟ್ ನೇತಾರರಾದ ಯಾಕೂಬ್ ಸಖಾಫಿ, ಅಬ್ದುಲ್ ಖಾದರ್ ಕಣ್ಣಂಗಾರ್, ಬುರೈದ ಸೆಕ್ಟರ್ ಅಧ್ಯಕ್ಷರಾದ ಮುಸ್ತಫಾ ಲತೀಫಿ, ಕಾರ್ಯದರ್ಶಿ ಬಶೀರ್ ಬನ್ನೂರು ಸಹಿತ ಕೆಸಿಎಫ್ / ಐಸಿಎಫ್, RSC ಸಂಘ ಕುಟುಂಬದ ನೂರಾರು ಜನರು ಬಾಗವಹಿಸಿದರು
ಇಹ ಪರ ವಿಜಯಕ್ಕೆ ಬೇಕಾದ ಸಾರೋಪದೇಶ ನೀಡಿ ಕೂರತ್ ತಂಙಳ್ ಪ್ರಾರ್ಥನೆ ನಡೆಸಿದರು. ಕೂರತ್ ತಂಙಲ್ ರವರ ಸುಪುತ್ರ ಸೈಯದ್ ಅಬ್ದುಲ್ ರಹಿಮಾನ್ ಅಲ್ ಮಶ್ಹೂರ್ ತಂಙಲ್ ರವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ