ವಿದ್ಯಾರ್ಥಿ ಪ್ರತಿಭೆಗಳಲ್ಲಿ ಅಡಗಿರುವ ಸುಪ್ತ ಶಕ್ತಿಯನ್ನು ಹೊರತಂದು ಅವರ ಭವಿಷ್ಯವನ್ನು ಬೆಳಗಿಸಲು ಎಸ್ಸೆಸ್ಸೆಫ್ ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ವಿದ್ಯಾರ್ಥಿ ಪ್ರತಿಭಾ ಹಬ್ಬವಾಗಿದೆ ಸಾಹಿತ್ಯೋತ್ಸವ. ಭಾಷಣ ಬರಹ ಹಾಗೂ ಇನ್ನಿತರ ವಿವಿಧ ಕ್ಷೇತ್ರಗಳಲ್ಲಿರುವ ಪ್ರತಿಭಾನ್ವಿತರನ್ನು ಸಮಾಜಕ್ಕೆ ಪರಿಚಯಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ಸಾಹಿತ್ಯೋತ್ಸವದ ಮೂಲಕ ಕಾರ್ಯೋನ್ಮುಕವಾಗಿದೆ.


ಎಸ್ಸೆಸ್ಸೆಫ್ ನ ಸಾಹಿತ್ಯೋತ್ಸವವು ಪ್ರಖ್ಯಾತ ವಾಗ್ಮಿಗಳನ್ನು, ಗಾಯಕರನ್ನು, ಕವಿಗಳನ್ನು, ಸಮಾಜ ಸೇವಕರನ್ನು, ನಾಯಕರನ್ನು ಸೃಷ್ಟಿಸುವಲ್ಲಿ ಯಶಸ್ಸು ಕಂಡಿದೆ.ಬೆಂಗಳೂರಿನ ಜಿಲ್ಲಾ ವ್ಯಾಪ್ತಿಯ ಜಯನಗರ, ಯಶವಂತಪುರ, ಶಿವಾಜಿ ನಗರ,ಕೆ ಆರ್.ಪುರಂ,ಮಾರ್ಥ ಹಳ್ಳಿ ಡಿವಿಷನ್ ಗಳಲ್ಲಿ ಆದಿತ್ಯವಾರ ಸಾಹಿತ್ಯೋತ್ಸವ ನಡೆಯಲಿದ್ದು, 120 ಸ್ಪರ್ದೆಗಳಲ್ಲಿ ಸ್ಪರ್ದಾರ್ಥಿಗಳು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ