ಮಂಗಳೂರು: ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್.ವೈ.ಎಸ್ ಸಂಘಟನೆಯ 30 ನೇ ವಾರ್ಷಿಕದ ಭಾಗವಾಗಿ ಅಲ್ ನುಬಾತ ಖತೀಬ್ ಹಾಗೂ ಇಮಾಮ್ ಸಂಗಮ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ವಿ ಯು.ಇಸ್ಹಾಕ್ ಝುಹ್ರಿರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಮಂಜನಾಡಿ ಶರಫುಲ್ ಉಲಮಾ ಆಡಿಟೋರಿಯಮ್ ನಲ್ಲಿ ನಡೆಯಿತು.
ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಚಟ್ಟಕ್ಕಳ್ ದುಆ: ನಡೆಸಿದರು.ಎಸ್.ವೈ.ಎಸ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಹಾಮಿಮ್ ತಂಙಳ್ ಉದ್ಘಾಟಿಸಿದರು.ಎಸ್.ವೈ.ಎಸ್ ರಾಜ್ಯ ನಾಯಕ ಮುಹಮ್ಮದಲಿ ಸಖಾಫಿ ಅಶ್ಹರಿಯ್ಯಾ ಪ್ರಾಸ್ತಾವಿಕ ಬಾಷಣ ಮಾಡಿದರು.ಇಬ್ರಾಹಿಂ ಸಖಾಫಿ ಪುಝಕಾಟಿರಿ ಕೇರಳ ಮುಖ್ಯ ಪ್ರಭಾಷಣ ಮಾಡಿದರು.
ಸಯ್ಯಿದ್ ಜಲಾಲುದ್ದೀನ್ ತಂಙಳ್ ಮದಕ,ಕೆಕೆ ಮುಹಿಯ್ಯದ್ದೀನ್ ಕಾಮಿಲ್ ಸಖಾಪಿ, ಮಹಮ್ಮದ್ ಮದನಿ ಪೂಡಲ್,ಅಲ್ ಮದೀನಾ ಮುದರ್ರಿಸ್ ಮುಹಮ್ಮದ್ ಕುಂಞಿ ಅಂಜದಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಖಲೀಲ್ ಮಾಲಿಕಿ,ಬಶೀರ್ ಮದನಿ ಅಲ್ ಕಾಮಿಲಿ,
ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಕಿನ್ಯ,
ಅಶ್ರಪ್ ಸಅದಿ ಮಲ್ಲೂರು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಕೋಶಾಧಿಕಾರಿ ನಝೀರ್ ಮುಡಿಪು,
ಹಾಫಿಳ್ ಯಾಕೂಬ್ ಸಅದಿ ನಾವೂರು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕಾಸಿಂ ಲತೀಫಿ ಮಂಜನಾಡಿ,ಮುತ್ತಲಿಬ್ ಮೂಡಬಿದಿರೆ ,ಮಜೀದ್ ಸಖಾಫಿ ಅಮ್ಮುಂಜೆ ,ಮಹ್ಮೂದ್ ಸಅದಿ ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.
ಸಯ್ಯಿದ್ ಶರಪುದ್ದೀನ್ ಅಲ್ ಹೈದ್ರೋಸಿ ತಂಙಳ್ ಪರೀದ್ ನಗರ ಸಮಾರೋಪ ದುಆ: ಗೆ ನೇತೃತ್ವ ನೀಡಿದರು.ಜಿಲ್ಲಾ ಕಾರ್ಯದರ್ಶಿ ಬದ್ರುದ್ದೀನ್ ಅಝ್ಹರಿ ಸ್ವಾಗತಿಸಿ,ಕಾರ್ಯಕ್ರಮಕ್ಕೆ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ