ದುಬೈ ಅಂತಾರಾಷ್ಟ್ರೀಯ ಹೋಲಿ ಖುರ್’ಆನ್ ಅವಾರ್ಡ್ ಪ್ರತಿನಿಧಿಯಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಪ್ರತಿಷ್ಠಿತ ವಿದ್ವಾಂಸರನ್ನು ಆಹ್ವಾನಿಸಿದ್ದು ಈ ಕೆಳಗಿನಂತೆ ಕಾರ್ಯಕ್ರಮಗಳು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೆ.ಸಿ.ಎಫ್ ನ ಎಲ್ಲಾ ನಾಯಕರು, ಸದಸ್ಯರು, ಹಿತೈಷಿಗಳು ಪಾಲ್ಗೊಂಡು ಸಹಕರಿಸಬೇಕೆಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಯು.ಎ.ಇ ಕರೆ ನೀಡಿದೆ.
ಬಹು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ
ಮೇ 24 ಗುರುವಾರ ತರಾವೀಹ್ ನಮಾಝ್ ನಂತರ. ಸ್ಥಳ: ರಾಶಿದಿಯ್ಯ ಗ್ರಾಂಡ್ ಮಸ್ಜಿದ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 25 ಶುಕ್ರವಾರ ತರಾವೀಹ್ ನಮಾಝ್ ನಂತರ. ಸ್ಥಳ: ಝರೂನಿ ಮಸ್ಜಿದ್ ನೈಫ್
ಡಾ: ಹುಸೈನ್ ಸಖಾಫಿ ಚುಳ್ಳಿಕ್ಕೋಡ್
ಮೇ 26 ಶನಿವಾರ ರಾತ್ರಿ 10.30ಕ್ಕೆ ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್
ಡಾ: ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ
ಮೇ 28 ಸೋಮವಾರ ರಾತ್ರಿ ತರಾವೀಹ್ ನಮಾಝ್ ನಂತರ. ಸ್ಥಳ: ಸತ್ವ ಗ್ರಾಂಡ್ ಮಸ್ಜಿದ್
ನೌಫಲ್ ಸಖಾಫಿ ಕಳಸ
ಮೇ 31 ಗುರುವಾರ ರಾತ್ರಿ 10.30ಕ್ಕೆ. ಸ್ಥಳ: ಅಲ್ ವಸಲ್ ಕ್ಲಬ್ ಜದ್ದಾಫ್















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ