ಧಾರ್ಮಿಕ, ಸಾಮಾಜಿಕ ಸೇವಾರಂಗದಲ್ಲಿ ಜನಪ್ರಿಯವಾಗಿರುವ ಪ್ರಸ್ತುತ HTFC ಸಂಘಟನೆಯ ಮಹಾಸಭೆಯು ಡಿಸೆಂಬರ್ 15,16 ಮತ್ತು 17ರಂದು ನಡೆದು 2024ರ ಸಾಲಿನ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಪ್ರಸ್ತುತ ಸಂಘವು ಕಳೆದ ಹಲವಾರು ವರ್ಷಗಳಿಂದ ನಾಡಿನಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವೆ ಸಲ್ಲಿಸುತ್ತಾ ಬರುತ್ತಿದ್ದು ಜಾತ್ಯಾತೀತ ಭಾವದಿಂದ ಸರ್ವ ಜನರ ಆಶೋತ್ತರಗಳಿಗೆ ಕೈಲಾದ ಸ್ಪಂದನ ನೀಡುವ ಮೂಲಕ ಜನಾದರಣೆಗೆ ಪಾತ್ರವಾಗಿದೆ.
ಗೌರವಾಧ್ಯಕ್ಷರು: ಕೆಎಂಎ ಕೊಡುಂಗಾಯಿ
ಅಧ್ಯಕ್ಷರು: ಮುನೀರ್ ಎಂ ದಮ್ಮಾಮ್
ಪ್ರಧಾನ ಕಾರ್ಯದರ್ಶಿ: ಶಮೀರ್ ಎಂ ಜಿ
ಕೋಶಾಧಿಕಾರಿ: ಸತ್ತಾರ್ ಬೆಂಗಳೂರು
GCC ಕಾರ್ಯಾಧ್ಯಕ್ಷರು: ನಿಸಾರ್ ಯುಎಇ
ಸಂಚಾಲಕರು: ಆಸೀಫ್ ಪಿ ಕೆ ದುಬೈ
ಉಪಾಧ್ಯಕ್ಷರು: ಸಲೀಂ ಕೆಎಸ್ಎ, ಮತ್ತು ರಝಾಕ್ ಎನ್
ಕಾರ್ಯದರ್ಶಿ: ಆಶೀಕ್ ಎಲ್ಲಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ರಹೀಮ್,ಹಾರಿಸ್,ಶಾಫಿ ಮತ್ತು ಅಶ್ರಫ್ ರವರನ್ನು ಆರಿಸಲಾಯಿತು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ