ಬಂಟ್ವಾಳ: ಜಲಾಲಿಯಾ ಮಸ್ಜಿದ್ ಚಟ್ಟೆಕಲ್ ಸಜೀಪ ಮಸ್ಜಿದ್ ನವೀಕರಣ ಕಾರ್ಯಕ್ಕೆ ಓ ಖಾಲಿದ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂಪಾಯಿಗಳ ಚೆಕ್ ವಿತರಣೆ ಮಾಡಲಾಯಿತು
ಸಯ್ಯದ್ ಮುಸ್ತಾಕ್ ತಂಗಳ್ ದುವಾ ಮೂಲಕ ಚಾಲನೆ ನೀಡಿದರು ಪಿಎಸ್ ಮುಹಮ್ಮದ್ ಕಾಮಿಲ್ ಸಖಾಫಿ ಪ್ರಾಸ್ತವಿಕ ಮಾತನಾಡಿದರು ಕಾರ್ಯಕ್ರಮದಲ್ಲಿ ಟ್ರಸ್ಟ್ಗಳಾದ ಅಲ್ತಾಫ್ ಕುಂಪಲ,ರಫೀಕ್ ಹಾಜಿ ಕಿಸ್ವಾ,ಸಿದ್ದೀಕ್ ಕೊಳಕೆ, ಹಂಝ ಮಂಚಿ, ಸದ್ದಾಂ ಗೋಲಿಪಡ್ಪು ಉಪಸ್ಥಿತರಿದ್ದರು.
ಅಕ್ಬರ್ ಅಲಿ ಮದನಿ ಸ್ವಾಗತಿಸಿ ಇರ್ಷಾದ್ ಹಾಜಿ ಗೂಡಿನಬಳಿ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ