ಕಾರ್ಕಳ : ನೂರುಲ್ ಹುದಾ ಜುಮಾ ಮಸ್ಜಿದ್ ಬಜಗೋಳಿ ಇದರ ವಾರ್ಷಿಕ ಮಹಾ ಸಭೆಯು ಸಿ.ಹೆಚ್ ಪುತ್ತಾಕರವರ ಅಧ್ಯಕ್ಷತೆ ಯಲ್ಲಿ ನೂರುಲ್ ಹುದಾ ಮದ್ರಸದಲ್ಲಿ ನಡೆಯಿತು.
ಮಸ್ಜಿದ್ ಖತೀಬ್ ಅಬ್ದುರ್ರಹ್ಮಾನ್ ಹುಮೈದಿ ದುಆ ದೊಂದಿಗೆ ಚಾಲನೆ ನೀಡಿದರು. ಕಾರ್ಯದರ್ಶಿ ಸುಲೈಮಾನ್ ವಾರ್ಷಿಕ ವರದಿ ಮಂಡಿಸಿದರು. ಸಭೆ ಯಲ್ಲಿ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮುಸ್ಲಿಯಾರ್, ಕೋಶಾಧಿಕಾರಿ M ಇಕ್ಬಾಲ್, ಸದಸ್ಯರುಗಳಾದ ಹಾಜಿ H ಸುಲೈಮಾನ್, ಉಮರಬ್ಬ, K ಮೊಹಮ್ಮದ್ ಮೊದಲದವರು ಉಪಸ್ಥಿತರಿದ್ದರು..
ನಂತರ 2024- 25 ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷ : ಅಬ್ದುರ್ರಹ್ಮಾನ್ ಮುಸ್ಲಿಯಾರ್ ದಿಡಿಂಬಿರಿ
ಅಧ್ಯಕ್ಷರು : ಸಿ.ಹೆಚ್ ಪುತ್ತಾಕ ಗುರ್ಗಲ್ ಗುಡ್ಡೆ
ಉಪಾಧ್ಯಕ್ಷರು : ಮಯ್ಯದ್ದಿ RK ನಗರ
ಪ್ರ. ಕಾರ್ಯದರ್ಶಿ : ಸುಲೈಮಾನ್ ದಿಡಿಂಬಿರಿ
ಜೊತೆ ಕಾರ್ಯದರ್ಶಿ : ಶೈಫುಲ್ಲಾ ಪರಪ್ಪಾಡಿ
ಕೋಶಾಧಿಕಾರಿ : ಸಾದಿಕ್ RK ನಗರ
ಸದಸ್ಯರುಗಳು : ರಫೀಕ್ ಮುಸ್ಲಿಯಾರ್ ಗುರ್ಗಲ್ ಗುಡ್ಡೆ
ಹಾಜಿ H ಸುಲೈಮಾನ್ RK ನಗರ
ರಹೀಮ್ RK ನಗರ
ಬಶೀರ್ RK ನಗರ
ಆರೀಸ್ P ಗಾಂಧಿ ನಗರ
ಶಮಿರ್ ಡ್ರೈವರ್ ಬಜಗೋಳಿ
ಇವರುಗಳನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ