ಕಾರ್ಕಳ : ನೂರುಲ್ ಹುದಾ ಜುಮಾ ಮಸ್ಜಿದ್ ಬಜಗೋಳಿ ಇದರ ವಾರ್ಷಿಕ ಮಹಾ ಸಭೆಯು ಸಿ.ಹೆಚ್ ಪುತ್ತಾಕರವರ ಅಧ್ಯಕ್ಷತೆ ಯಲ್ಲಿ ನೂರುಲ್ ಹುದಾ ಮದ್ರಸದಲ್ಲಿ ನಡೆಯಿತು.
ಮಸ್ಜಿದ್ ಖತೀಬ್ ಅಬ್ದುರ್ರಹ್ಮಾನ್ ಹುಮೈದಿ ದುಆ ದೊಂದಿಗೆ ಚಾಲನೆ ನೀಡಿದರು. ಕಾರ್ಯದರ್ಶಿ ಸುಲೈಮಾನ್ ವಾರ್ಷಿಕ ವರದಿ ಮಂಡಿಸಿದರು. ಸಭೆ ಯಲ್ಲಿ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಮುಸ್ಲಿಯಾರ್, ಕೋಶಾಧಿಕಾರಿ M ಇಕ್ಬಾಲ್, ಸದಸ್ಯರುಗಳಾದ ಹಾಜಿ H ಸುಲೈಮಾನ್, ಉಮರಬ್ಬ, K ಮೊಹಮ್ಮದ್ ಮೊದಲದವರು ಉಪಸ್ಥಿತರಿದ್ದರು..
ನಂತರ 2024- 25 ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷ : ಅಬ್ದುರ್ರಹ್ಮಾನ್ ಮುಸ್ಲಿಯಾರ್ ದಿಡಿಂಬಿರಿ
ಅಧ್ಯಕ್ಷರು : ಸಿ.ಹೆಚ್ ಪುತ್ತಾಕ ಗುರ್ಗಲ್ ಗುಡ್ಡೆ
ಉಪಾಧ್ಯಕ್ಷರು : ಮಯ್ಯದ್ದಿ RK ನಗರ
ಪ್ರ. ಕಾರ್ಯದರ್ಶಿ : ಸುಲೈಮಾನ್ ದಿಡಿಂಬಿರಿ
ಜೊತೆ ಕಾರ್ಯದರ್ಶಿ : ಶೈಫುಲ್ಲಾ ಪರಪ್ಪಾಡಿ
ಕೋಶಾಧಿಕಾರಿ : ಸಾದಿಕ್ RK ನಗರ
ಸದಸ್ಯರುಗಳು : ರಫೀಕ್ ಮುಸ್ಲಿಯಾರ್ ಗುರ್ಗಲ್ ಗುಡ್ಡೆ
ಹಾಜಿ H ಸುಲೈಮಾನ್ RK ನಗರ
ರಹೀಮ್ RK ನಗರ
ಬಶೀರ್ RK ನಗರ
ಆರೀಸ್ P ಗಾಂಧಿ ನಗರ
ಶಮಿರ್ ಡ್ರೈವರ್ ಬಜಗೋಳಿ
ಇವರುಗಳನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ