ಅಸಭ್ಯ ಭಾಷೆಯಲ್ಲಿ ಮಹಿಳೆಯರನ್ನು ನಿಂದಿಸಿದ ಹಾಗೂ ದ್ವೇಷ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಸುನ್ನೀ ಸಂಘಟನೆಗಳ ಒಕ್ಕೂಟ X ಟ್ವೀಟ್ ಕ್ಯಾಂಪೈನ್ ಮೂಲಕ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಪೋಲೀಸ್ ಅಧಿಕಾರಿಗಳಿಗೆ ತಮ್ಮ ಸಂದೇಶ ತಲುಪಿಸುವ ಪ್ರಯತ್ನ ಮಾಡಿತು.

ಸಾವಿರಾರು ಮಂದಿ #arrestkalladkaprabhakarBhat ಎಂಬ ಹ್ಯಾಷ್ ಟ್ಯಾಗ್ ಮೂಲಕ ಸರ್ಕಾರದೊಂದಿಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕಳೆದ ಹಲವು ದಶಕಗಳಿಂದ ಕರಾವಳಿಯಲ್ಲಿ ದ್ವೇಷ ಭಾಷಣಗಳ ಮೂಲಕ ಹಲವಾರು ಬಾರಿ ಸಮಾಜದ ಸ್ವಾಸ್ಥ್ಯ ಕೆಡಿಸಿದ ವ್ಯಕ್ತಿಯು, ಯಾವುದೇ ಕಾನೂನಿನ ಭಯವಿಲ್ಲದೆ ತನ್ನ ಚಾಳಿ ಮುಂದುವರೆಸಿದ್ದು, ಸರ್ಕಾರಗಳ ಮೌನವೇ ಪ್ರಮುಖ ಕಾರಣವೆಂದು ಹಲವರು ತಮ್ಮ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿರುವುದು ಕಂಡುಬಂತು.https://twitter.com/statekmj29/status/1739987064605798568?t=KXevD_NtOR73D7y_EldW7Q&s=19
https://twitter.com/ssfkarnataka/status/1739989468579516486?t=lMIRVZVfTHdBLoqoYczlhA&s=19


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ