ದುಬೈ: ನಿಪ್ಹಾ ವೈರಸ್ ನಿಂದಾಗಿ ಕೇರಳದಲ್ಲಿ ಸಾವು ಸಂಭಸಿದ್ದು, ಗಲ್ಫ್ ದೇಶಗಳಲ್ಲೂ ಕಳವಳವನ್ನು ಉಂಟು ಮಾಡಿದೆ. ಈಗ ಕೇರಳದಲ್ಲಿ ಉಳಿದಿರುವವರು ಮತ್ತು ಕೇರಳಕ್ಕೆ ಯಾತ್ರೆ ಹೊರಡುವವರಿಗೆ ಬಹ್ರೈನ್ ಮತ್ತು ಯುಎಇ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಕೇರಳಕ್ಕೆ ಪ್ರಯಾಣಿಸದಂತೆ ಬಹ್ರೈನ್ ತಮ್ಮ ನಾಗರಿಕರಿಗೆ ಸಲಹೆ ನೀಡಿದೆ.ಬಹ್ರೈನ್ನ ಮುಂಬಯಿ ದೂತಾವಾಸವು ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಸಂದೇಶವನ್ನು ನೀಡಿದೆ.
ತಿರುವನಂತಪುರದ ಯುಎಇ ದೂತಾವಾಸ ಕೇಂದ್ರವು ನಿಪ್ಹಾ ವೈರಸ್ ಬಗ್ಗೆ ತಮ್ಮ ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ವಿನಂತಿಸಿದೆ.ಕೇರಳ ಮತ್ತು ದಕ್ಷಿಣ ಭಾರತದ ರಾಜ್ಯಗಳ ಪ್ರಜೆಗಳಿಗೆ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಎಚ್ಚರಿಕೆಯನ್ನು ನೀಡಿದೆ.
ನಿಪ್ಹಾ ವೈರಸ್ ವಿರುದ್ದ ಭಾರತ ಸರಕಾರ ಮತ್ತು ಕೇರಳ ಸರ್ಕಾರಗಳು ನೀಡುವ ಮುನ್ನೆಚ್ಚರಿಕೆಗಳನ್ನು ಗಮನಿಸುವಂತೆ ದೂತಾವಾಸ ಎಚ್ಚರಿಕೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ