SYS 30ನೇ ವಾರ್ಷಿಕೋತ್ಸವದ ಪ್ರಚಾರ ಸಭೆ ಹಾಗೂ ನೇತಾರರಿಗೆ ಸನ್ಮಾನ ಸಮಾರಂಭ
ರಿಯಾದ್: “ಪರಂಪರೆಯ ಪ್ರತಿನಿಧಿಗಳಾಗೋಣ” ಎಂಬ ಧ್ಯೇಯ ವಾಕ್ಯದ SYS 30ನೇ ವಾರ್ಷಿಕೋತ್ಸವದ ಪ್ರಚಾರ ಸಭೆ ಹಾಗೂ ನೇತಾರರಿಗೆ ಸನ್ಮಾನ ಸಮಾರಂಭ ತಾ: 28-12-2023 ಗುರುವಾರ ರಾತ್ರಿ 10 ಗಂಟೆಗೆ ಕೆ.ಸಿ.ಎಫ್ ಸೆಂಟರ್ ಬತ್ತಾದಲ್ಲಿ ನಡೆಯಿತು.

SYS ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಬಶೀರ್ ಸಅದಿ ಬೆಂಗಳೂರು ಸಭೆಯನ್ನು ಉದ್ಘಾಟಿಸಿ SYS 30 ನೇ ವಾರ್ಷಿಕೋತ್ಸವಕ್ಕೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದರು.
ಸಯ್ಯಿದ್ ಇಲ್ಯಾಸ್ ತಂಙಳ್ ಎರುಮಾಡ್ ಮುಖ್ಯ ಭಾಷಣ ಮಾಡಿ ದುಆಕ್ಕೆ ನೇತೃತ್ವ ನೀಡಿದರು, K.H ಇಸ್ಮಾಯಿಲ್ ಸಅದಿ ಆಶಂಸ ಬಾಷಣ ಮಾಡಿದರು, ಅತಿಧಿಗಳಿಗೆ ಸಭೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನಲ್ ಅಧ್ಯಕ್ಷ ಮುಸ್ತಫಾ ಸಅದಿ ವಹಿಸಿದ್ದರು. ಸನಯ್ಯ ಸೆಕ್ಟರ್ ಅಧ್ಯಕ್ಷ ಹಂಝ ಉಸ್ತಾದ್ ಚೋಕಂಡಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು, ರಾಷ್ಟ್ರೀಯ ನೇತಾರ ಸಿದ್ದೀಕ್ ಸಖಾಫಿ ಸ್ವಾಗತ ಭಾಷಣ ಮಾಡಿದರೆ, ಝೋನಲ್ ಸಂಘಟನಾ ಅಧ್ಯಕ್ಷ ನಝೀರ್ ಕಕ್ಕಿಂಜೆ ಕೊನೆಯಲ್ಲಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ