ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಬೆಂಗಳೂರು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ ಜನವರಿ 6 ಹಾಗೂ 7 ರಂದು ಬೆಳಿಗ್ಗೆ 8 ಗಂಟೆಯಿಂದ ಬೆಂಗಳೂರು ನಗರದ ಅಲ್ ಅಮೀನ್ ಕಾಲೇಜ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ವ್ಯಾಪ್ತಿಯ ವಿವಿಧ ಡಿವಿಷನ್ ಗಳಿಂದ ಆಯ್ಕೆಯಾದ ಸುಮಾರು 500ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದು, ವಿವಿಧ ವಿಭಾಗಗಳಲ್ಲಿ ಆಕರ್ಷಕ ವೇದಿಕೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಅಧ್ಯಕ್ಷರಾದ ಜನಾಬ್ ಯು ಟಿ ಖಾದರ್ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕವಿಗಳಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ,ಸ್ಥಳೀಯ ಶಾಸಕರಾದ ಎನ್.ಎ.ಹಾರಿಸ್,ರಿಜ್ವಾನ್ ಅರ್ಷದ್ , ವಕ್ಪ್ ಬೋರ್ಡ್ ನಿಕಟ ಪೂರ್ವ ಅಧ್ಯಕ್ಷರಾದ ಎನ್.ಕೆ.ಎಂ ಶಾಫಿ ಸಅದಿ,ಅಲ್ ಅಮೀನ್ ಕಾಲೇಜ್ ಚೇರ್ಮಾನ್ ಉಮ್ಮರ್ ಇಸ್ಮಾಯಿಲ್ ಖಾನ್ ಹಾಗೂ ಪ್ರಮುಖ ಸಾದಾತುಗಳು, ಉಲಮಾ, ಉಮರಾ ನಾಯಕರು, ಸಂಘ ಕುಟುಂಬದ ಪದಾಧಿಕಾರಿಗಳು ಭಾಗವಹಿಸಲಿದ್ದು.
ದೀನೀ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ