ಬದ್ರಿಯಾ ಜುಮಾ ಮಸ್ಚಿದ್ ಕನ್ಯಾಡಿ, KMJ 𝙎Ⴤ𝙎 SSF ವತಿಯಿಂದ ಕನ್ಯಾಡಿ ಜುಮಾ ಮಸ್ಚಿದ್ ವಠಾರದಲ್ಲಿ ತಾಜುಲ್ ಉಲಮಾ ಅನುಸ್ಮರಣೆಯ ದಶವಾರ್ಷಿಕ ಪ್ರಯುಕ್ತ ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು(ಜ.10)ಚಾಲನೆ.
ಇಂದು ರಾತ್ರಿ ಪ್ರಭಾಷಣ ಜಗತ್ತಿನ ಧ್ರುವತಾರೆ, ಸಲೀಸಾಗಿ ಮನುಷ್ಯರ ಮನಸ್ಸುಗಳಿಗೆ ಮಾಧುರ್ಯ ನೀಡುವ ಮಧುರ ಸ್ವರದೊಂದಿಗೆ ಪ್ರಭಾಷಣಗೆಯ್ಯಬಲ್ಲ ಬಹು| ಹಂಝ ಮಿಸ್ಬಾಹಿ ಓಟಪದವು ಉಸ್ತಾದರ ಪ್ರೌಢಗಂಭೀರ ಭಾಷಣ ನಡೆಯಲಿದೆ.ಅಸ್ಸಯ್ಯಿದ್ ಕಾಜೂರು ತಂಙಳ್ ಅಧ್ಯಕ್ಷತೆ ವಹಿಸಿ ದುಆ ಆಶಿರ್ವಚನಕ್ಕೆ ನೇತೃತ್ವ ನೀಡಲಿದ್ದಾರೆ.
ನಾಳೆ ರಾತ್ರಿ, ಅಸ್ಸಯ್ಯಿದ್ ಬಾಯಾರ್ ತಂಙಳ್ ಕನ್ಯಾಡಿ ಮಣ್ಣಿಗೆ ಬರಲಿದ್ದಾರೆ.ಅವರ ದುಆ ಮಜ್ಲಿಸ್ ಮತ್ತು ಪ್ರಾರ್ಥನೆ ನಡೆಯಲಿದೆ.ಜತೆಗೆ ಕರ್ನಾಟಕದ ಸಭಾಪತಿ ಯುಟಿ ಖಾದರ್ ಸಾಬ್ ಆಗಮಿಸಲಿದ್ದಾರೆ.ಅಸ್ಸಯ್ಯಿದ್ ತ್ವಾಹ ತಂಙಳ್ ನೇತೃತ್ವದಲ್ಲಿ ಬೃಹತ್ ಗ್ರ್ಯಾಂಡ್ ಬುರ್ದಾ ಮಜ್ಲಿಸ್ ಕೂಡಾ ನಡೆಯಲಿದೆ. ಎರಡೂ ದಿನಗಳಲ್ಲಿ ತಾಜುಲ್ ಉಲಮಾ ಹೆಸರಿನಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್