ಬದ್ರಿಯಾ ಜುಮಾ ಮಸ್ಚಿದ್ ಕನ್ಯಾಡಿ, KMJ 𝙎Ⴤ𝙎 SSF ವತಿಯಿಂದ ಕನ್ಯಾಡಿ ಜುಮಾ ಮಸ್ಚಿದ್ ವಠಾರದಲ್ಲಿ ತಾಜುಲ್ ಉಲಮಾ ಅನುಸ್ಮರಣೆಯ ದಶವಾರ್ಷಿಕ ಪ್ರಯುಕ್ತ ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂದು(ಜ.10)ಚಾಲನೆ.
ಇಂದು ರಾತ್ರಿ ಪ್ರಭಾಷಣ ಜಗತ್ತಿನ ಧ್ರುವತಾರೆ, ಸಲೀಸಾಗಿ ಮನುಷ್ಯರ ಮನಸ್ಸುಗಳಿಗೆ ಮಾಧುರ್ಯ ನೀಡುವ ಮಧುರ ಸ್ವರದೊಂದಿಗೆ ಪ್ರಭಾಷಣಗೆಯ್ಯಬಲ್ಲ ಬಹು| ಹಂಝ ಮಿಸ್ಬಾಹಿ ಓಟಪದವು ಉಸ್ತಾದರ ಪ್ರೌಢಗಂಭೀರ ಭಾಷಣ ನಡೆಯಲಿದೆ.ಅಸ್ಸಯ್ಯಿದ್ ಕಾಜೂರು ತಂಙಳ್ ಅಧ್ಯಕ್ಷತೆ ವಹಿಸಿ ದುಆ ಆಶಿರ್ವಚನಕ್ಕೆ ನೇತೃತ್ವ ನೀಡಲಿದ್ದಾರೆ.
ನಾಳೆ ರಾತ್ರಿ, ಅಸ್ಸಯ್ಯಿದ್ ಬಾಯಾರ್ ತಂಙಳ್ ಕನ್ಯಾಡಿ ಮಣ್ಣಿಗೆ ಬರಲಿದ್ದಾರೆ.ಅವರ ದುಆ ಮಜ್ಲಿಸ್ ಮತ್ತು ಪ್ರಾರ್ಥನೆ ನಡೆಯಲಿದೆ.ಜತೆಗೆ ಕರ್ನಾಟಕದ ಸಭಾಪತಿ ಯುಟಿ ಖಾದರ್ ಸಾಬ್ ಆಗಮಿಸಲಿದ್ದಾರೆ.ಅಸ್ಸಯ್ಯಿದ್ ತ್ವಾಹ ತಂಙಳ್ ನೇತೃತ್ವದಲ್ಲಿ ಬೃಹತ್ ಗ್ರ್ಯಾಂಡ್ ಬುರ್ದಾ ಮಜ್ಲಿಸ್ ಕೂಡಾ ನಡೆಯಲಿದೆ. ಎರಡೂ ದಿನಗಳಲ್ಲಿ ತಾಜುಲ್ ಉಲಮಾ ಹೆಸರಿನಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ