ದಮ್ಮಾಮ್,ಜ.13: ಅಲ್ ಹಸ್ಸಾದಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಮಂಗಳೂರಿನ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.
ಇದ್ದಕ್ಕಿದ್ದಂತೆ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಹೆಚ್ಚಳಗೊಂಡ ಪರಿಣಾಮ ಉಮೈರಾ ಬಾನು(47) ಅವರನ್ನು ಅಲ್ ಹಸ್ಸಾದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಕಂದಕ್ ಮೂಲದವರಾದ ಅವರು, ಪತಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ನಾಳೆ ಳುಹರ್ ನಮಾಜಿನ ಬಳಿಕ ಅಲ್ ಹಸ್ಸಾದಲ್ಲಿ ನೆರವೇರಿಸಲಾಗುವುದೆಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK