ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಂಗಳೂರು ಇದರ ಕುವೈಟ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಯೂಸುಫ್ ಶಿರ್ವ, ಮಂಚಕಲ್ ರವರು ಸೌದಿ ಅರೇಬಿಯಾದ ದಮ್ಮಾಂ ಗೆ ಭೇಟಿ ನೀಡಿದ್ದ ಸಂದರ್ಭ ಡಿಕೆಯಸ್ಸಿ ದಮ್ಮಾಂ ವಲಯ ಹಾಗೂ ಘಟಕದ ವತಿಯಿಂದ ಶಾಲು ಹೊದಿಸಿ ಆದರಪೂರ್ವಕ ಸನ್ಮಾನಿಸಲಾಯಿತು.
19, ಜನವರಿ 2024 ಶುಕ್ರವಾರ ದಮ್ಮಾಂನಲ್ಲಿ ನಡೆದ ಈ ಸಮಾರಂಭದಲ್ಲಿ ಡಿಕೆಯಸ್ಸಿ ದಮ್ಮಾಂ ಘಟಕ ಅಧ್ಯಕ್ಷ ಸಯ್ಯಿದ್ ಬಾವ ಬಜ್ಪೆ, ಡಿಕೆಯಸ್ಸಿ ಕೇಂದ್ರ ಸಮಿತಿ ಕಾರ್ಯದರ್ಶಿ ಮುಹಮ್ಮದ್ ಹಸನ್ ಮೂಡುತೋಟ, ದಮ್ಮಾಂ ವಲಯ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮೂಡುತೋಟ, ಡಿಕೆಯಸ್ಸಿ ಖಾದಿಂ ಇಸ್ಮಾಯೀಲ್ ಕಾಟಿಪಳ್ಳ ಮೊದಲಾದವರು ಹಾಜರಿದ್ದರು.

ಡಿಕೆಯಸ್ಸಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮುಹಮ್ಮದ್ ಹಸನ್ ಮೂಡುತೋಟ ರವರು ಅವರೊಂದಿಗೆ ಸಮಾಲೋಚನೆ ನಡೆಸಿದರು.
ಸನ್ಮಾನ ಸಮಾರಂಭ ಸ್ವೀಕರಿಸಿದ ಯೂಸುಫ್ ರವರು ಡಿಕೆಯಸ್ಸಿ ಯ ಇದೇ ರೀತಿಯ ಭಾಂದವ್ಯ ಮುಂದುವರಿದು ನಮ್ಮ ಪ್ರವರ್ತನೆಗಳು ಇಹ-ಪರ ಯಶಸ್ವಿಗೆ ಕಾರಣವಾಗಲಿ ಎಂದು ಪ್ರಾರ್ಥಿಸಿದರು.
ಇಸ್ಮಾಯೀಲ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ