ಶಾರ್ಜಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ 10ನೇ ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11 ರಂದು ಶಾರ್ಜಾದ ಅಲ್ ಬತಾಯಿಹ್ ಪಾರ್ಕ್ ನಲ್ಲಿ ನಡೆಸುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24 ಕಾರ್ಯಕ್ರಮಕ್ಕೆ ಯು.ಎ.ಇ ಯಲ್ಲಿರುವಂತಹ ಹಾಗೂ ಊರಿನಲ್ಲಿರುವಂತಹ ಉದ್ಯಮಿಗಳನ್ನು
ನಫೀಸ್ ಗ್ರೂಪ್ ನ ಚೈರ್ಮನ್ ರಾದ ಜನಾಬ್ ಅಬುಸ್ವಾಲಿ ಹಾಜಿಯವರ ನಿವಾಸದಲ್ಲಿ ಕೆ.ಸಿ.ಫ್ ನಾಯಕರಿಂದ ಅದ್ದೂರಿಯಾಗಿ ಆಮಂತ್ರಿಸಲಾಯಿತು.

ಸಭೆಯಲ್ಲಿ ಕೆ.ಸಿ.ಎಫ್ ಯು.ಎ.ಇ ಮಹಬ್ಬ ಸ್ವಾಗತ ಸಮಿತಿ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ
ಕೆ.ಸಿ.ಎಫ್ ನ ಯು.ಎ.ಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸಹಾಜಿ ಬಸರ, ಕೆ.ಸಿ.ಎಫ್ ಮಹಬ್ಬ ಸ್ವಾಗತ ಸಮಿತಿ ಫೈನಾನ್ಸಿಯಲ್ ಕನ್ವಿನರ್ ಶುಕೂರ್ ಹಾಜಿ ಉಳ್ಳಾಲ, ಉದ್ಯಮಿಗಳಾದ ಜನಾಬ್ ಅಬುಸ್ವಾಲಿ ಹಾಜಿ, ಜನಾಬ್ ಮನ್ಸೂರ್ ಅಝದ್, ಜನಾಬ್ ಮಮ್ತಾಜ್ ಆಲಿ, ಬ್ಯಾರೀ ಕಲ್ಚರಲ್ ಫ್ರೋರಂ ಅಧ್ಯಕ್ಷರಾದ ಡಾಕ್ಟರ್ ಯೂಸುಫ್, ಜನಾಬ್ ಲತೀಫ್ ಮುಲ್ಕಿ, ಜನಾಬ್ ಇಬ್ರಾಹಿಂ ಹಾಜಿ ಗಡಿಯಾರ್, ಜನಾಬ್ ಅಬ್ದುಲ್ ಸಮದ್ ಹಾಜಿ, ಜನಾಬ್ ಜಾವೀದ್ ಹಾಜಿ ಉಪಸ್ಥಿತರಿದ್ದರು.


ಖಯಿರತ್ ಅಲ್ ಶಮ್ಸ್ ಕಾಂಟ್ರಾಕ್ಟ್ಯಿಂಗ್ ಕಂಪನಿ ದುಬೈ ಇದರ ಮಾಲೀಕರಾದ ಜನಾಬ್ ಆಶ್ರಫ್ ಶಾ ಮಂತೂರ್ ಹಾಗೂ ಇನ್ನೂ ಹಲವು ಉಲಮಾ ಹಾಗೂ ಉಮಾರ ನೇತಾರರುಗಳನ್ನು ಆಮಂತ್ರಿಸಲಾಯಿತು.
ಫೆಬ್ರವರಿ 11ರಂದು ನಡೆಯುವ ಮಹಬ್ಬ ಫ್ಯಾಮಿಲಿ ಫೆಸ್ಟ್ ಕಾರ್ಯಕ್ರಮವನ್ನು ವಿಜಯಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?