ಶಾರ್ಜಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ 10ನೇ ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11 ರಂದು ಶಾರ್ಜಾದ ಅಲ್ ಬತಾಯಿಹ್ ಪಾರ್ಕ್ ನಲ್ಲಿ ನಡೆಸುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24 ಕಾರ್ಯಕ್ರಮಕ್ಕೆ ಯು.ಎ.ಇ ಯಲ್ಲಿರುವಂತಹ ಹಾಗೂ ಊರಿನಲ್ಲಿರುವಂತಹ ಉದ್ಯಮಿಗಳನ್ನು
ನಫೀಸ್ ಗ್ರೂಪ್ ನ ಚೈರ್ಮನ್ ರಾದ ಜನಾಬ್ ಅಬುಸ್ವಾಲಿ ಹಾಜಿಯವರ ನಿವಾಸದಲ್ಲಿ ಕೆ.ಸಿ.ಫ್ ನಾಯಕರಿಂದ ಅದ್ದೂರಿಯಾಗಿ ಆಮಂತ್ರಿಸಲಾಯಿತು.

ಸಭೆಯಲ್ಲಿ ಕೆ.ಸಿ.ಎಫ್ ಯು.ಎ.ಇ ಮಹಬ್ಬ ಸ್ವಾಗತ ಸಮಿತಿ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ
ಕೆ.ಸಿ.ಎಫ್ ನ ಯು.ಎ.ಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸಹಾಜಿ ಬಸರ, ಕೆ.ಸಿ.ಎಫ್ ಮಹಬ್ಬ ಸ್ವಾಗತ ಸಮಿತಿ ಫೈನಾನ್ಸಿಯಲ್ ಕನ್ವಿನರ್ ಶುಕೂರ್ ಹಾಜಿ ಉಳ್ಳಾಲ, ಉದ್ಯಮಿಗಳಾದ ಜನಾಬ್ ಅಬುಸ್ವಾಲಿ ಹಾಜಿ, ಜನಾಬ್ ಮನ್ಸೂರ್ ಅಝದ್, ಜನಾಬ್ ಮಮ್ತಾಜ್ ಆಲಿ, ಬ್ಯಾರೀ ಕಲ್ಚರಲ್ ಫ್ರೋರಂ ಅಧ್ಯಕ್ಷರಾದ ಡಾಕ್ಟರ್ ಯೂಸುಫ್, ಜನಾಬ್ ಲತೀಫ್ ಮುಲ್ಕಿ, ಜನಾಬ್ ಇಬ್ರಾಹಿಂ ಹಾಜಿ ಗಡಿಯಾರ್, ಜನಾಬ್ ಅಬ್ದುಲ್ ಸಮದ್ ಹಾಜಿ, ಜನಾಬ್ ಜಾವೀದ್ ಹಾಜಿ ಉಪಸ್ಥಿತರಿದ್ದರು.


ಖಯಿರತ್ ಅಲ್ ಶಮ್ಸ್ ಕಾಂಟ್ರಾಕ್ಟ್ಯಿಂಗ್ ಕಂಪನಿ ದುಬೈ ಇದರ ಮಾಲೀಕರಾದ ಜನಾಬ್ ಆಶ್ರಫ್ ಶಾ ಮಂತೂರ್ ಹಾಗೂ ಇನ್ನೂ ಹಲವು ಉಲಮಾ ಹಾಗೂ ಉಮಾರ ನೇತಾರರುಗಳನ್ನು ಆಮಂತ್ರಿಸಲಾಯಿತು.
ಫೆಬ್ರವರಿ 11ರಂದು ನಡೆಯುವ ಮಹಬ್ಬ ಫ್ಯಾಮಿಲಿ ಫೆಸ್ಟ್ ಕಾರ್ಯಕ್ರಮವನ್ನು ವಿಜಯಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ