ಬೋಳಂತೂರು: ರಹ್ಮಾನಿಯಾ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದರಸ ಬೋಳಂತೂರು ಕರ್ನಾಟಕ ಮುಸ್ಲಿಂ ಜಮಾಅತ್
SYS SSF ಬೋಳಂತೂರು ಶಾಖೆ ಇದರ ಸಹಭಾಗಿತ್ವದಲ್ಲಿ 5 ನೇ ವಾರ್ಷಿಕ ಮಹ್ಳರತುಲ್
ಬದ್ರಿಯಾ ಹಾಗೂ ಬೃಹತ್ ಬುರ್ದಾ ಮಜ್ಲಿಸ್
ಜನವರಿ 29 ಸೋಮವಾರ ಮಗ್ರಿಬ್ ನಮಾಝ್ ಬಳಿಕ ತಾಜುಲ್ ಉಲಮಾ ವೇದಿಕೆ
ಆರ್ ಜೆ ಎಂ ಬೋಳಂತೂರಿನಲ್ಲಿ ನಡೆಯಲಿದೆ.
ಬಹು ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ದುಆ ಮತ್ತು ನೇತೃತ್ವ ನೀಡಲಿದ್ದಾರೆ. ಇಬ್ರಾಹಿಂ ಮಜಲ್ ಕೋಡಿ (ಅಧ್ಯಕ್ಷರು RJM/ QIM ಬೋಳಂತೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ವಾಗತ ಭಾಷಣ – ಎನ್ ಡಿ ಅಬೂಬಕ್ಕರ್ ಮದನಿ ಅಧ್ಯಕ್ಷರು KMJ ಬೋಳಂತೂರು ಶಾಖೆ
ಉದ್ಘಾಟನೆ -ಸುಲೈಮಾನ್ ಸಖಾಫಿ ಖತೀಬರು RJM ಬೋಳಂತೂರು
ಪ್ರಾಸ್ತಾವಿಕ ಭಾಷಣ – ಸಿ ಎಚ್ ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯಾ
ಬುರ್ದಾ ಆಲಾಪಣೆ:ಖಾಸಿಂ ಕಾಮಿಲ್ ಸಖಾಫಿ , ಅಝರುದ್ದೀನ್ ರಬ್ಬಾನಿ ಕಲ್ಲೂರು,ನಾಸಿಫ್ ಕ್ಯಾಲಿಕಟ್, ರಿಯಾಝ್ ಅನ್ವಮನ್, ಯಾಸೀನ್ ಕೋಟ್ಟಕಲ್, ಮುಹ್ಸಿನ್ ಪಲ್ಲಿಕಲ್,ಮುರ್ಶಾದ್
ಕ್ಯಾಲಿಕಟ್, ಆಸಿಫ್ ಇಟ್ಟಿಲಕಲ್.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಮಾತಿನ ಪ್ರಧಾನ ಕಾರ್ಯದರ್ಶಿ ರಫೀಕ್ ಮಾಡದ ಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ