ಬೋಳಂತೂರು: ರಹ್ಮಾನಿಯಾ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದರಸ ಬೋಳಂತೂರು ಕರ್ನಾಟಕ ಮುಸ್ಲಿಂ ಜಮಾಅತ್
SYS SSF ಬೋಳಂತೂರು ಶಾಖೆ ಇದರ ಸಹಭಾಗಿತ್ವದಲ್ಲಿ 5 ನೇ ವಾರ್ಷಿಕ ಮಹ್ಳರತುಲ್
ಬದ್ರಿಯಾ ಹಾಗೂ ಬೃಹತ್ ಬುರ್ದಾ ಮಜ್ಲಿಸ್
ಜನವರಿ 29 ಸೋಮವಾರ ಮಗ್ರಿಬ್ ನಮಾಝ್ ಬಳಿಕ ತಾಜುಲ್ ಉಲಮಾ ವೇದಿಕೆ
ಆರ್ ಜೆ ಎಂ ಬೋಳಂತೂರಿನಲ್ಲಿ ನಡೆಯಲಿದೆ.
ಬಹು ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ದುಆ ಮತ್ತು ನೇತೃತ್ವ ನೀಡಲಿದ್ದಾರೆ. ಇಬ್ರಾಹಿಂ ಮಜಲ್ ಕೋಡಿ (ಅಧ್ಯಕ್ಷರು RJM/ QIM ಬೋಳಂತೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ವಾಗತ ಭಾಷಣ – ಎನ್ ಡಿ ಅಬೂಬಕ್ಕರ್ ಮದನಿ ಅಧ್ಯಕ್ಷರು KMJ ಬೋಳಂತೂರು ಶಾಖೆ
ಉದ್ಘಾಟನೆ -ಸುಲೈಮಾನ್ ಸಖಾಫಿ ಖತೀಬರು RJM ಬೋಳಂತೂರು
ಪ್ರಾಸ್ತಾವಿಕ ಭಾಷಣ – ಸಿ ಎಚ್ ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯಾ
ಬುರ್ದಾ ಆಲಾಪಣೆ:ಖಾಸಿಂ ಕಾಮಿಲ್ ಸಖಾಫಿ , ಅಝರುದ್ದೀನ್ ರಬ್ಬಾನಿ ಕಲ್ಲೂರು,ನಾಸಿಫ್ ಕ್ಯಾಲಿಕಟ್, ರಿಯಾಝ್ ಅನ್ವಮನ್, ಯಾಸೀನ್ ಕೋಟ್ಟಕಲ್, ಮುಹ್ಸಿನ್ ಪಲ್ಲಿಕಲ್,ಮುರ್ಶಾದ್
ಕ್ಯಾಲಿಕಟ್, ಆಸಿಫ್ ಇಟ್ಟಿಲಕಲ್.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಮಾತಿನ ಪ್ರಧಾನ ಕಾರ್ಯದರ್ಶಿ ರಫೀಕ್ ಮಾಡದ ಬಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ