ಮೂಡುಬಿದಿರೆ: ಸ್ಪಿರಿಟ್ ಆಫ್ ಖುರ್ಆನ್ ಹಾಗೂ ಬುರ್ದಾ ಮಜ್ಲಿಸ್ ನ 8 ನೇ ವಾರ್ಷಿಕವು ಜನವರಿ 25,26,27 ಮೂಡಬಿದ್ರೆಯ ಲಾಡಿಯಲ್ಲಿ ನಡೆಯಲಿದೆ.
25-01-2024
ಸಂಜೆ 04:30ಕ್ಕೆ ಸರಿಯಾಗಿ ಕೋಟೆಬಾಗಿಲು ಹಝ್ರತ್ ವಲಿಯುಲ್ಲಾಹಿ ಚಮನ್ ಷಾ ದರ್ಗಾ ಶರೀಫ್ ಝಿಯಾರತ್ ನೊಂದಿಗೆ ಪ್ರಾರಂಭಗೊಂಡು ಮಗ್ರಿಬ್ ನಮಾಝಿನ ನಂತರ ಅಸ್ಮಾವುಲ್ ಬದ್ರ್ ಹಾಗು ಮುಹ್ಯಿದ್ಧೀನ್ ಮಾಲೆ ರಶೀದ್ ಕೆರೆಬಳಿ ವಿದ್ಯಾರ್ಥಿ ಮರ್ಕಝ್ ಕೈಕಂಬ ಇವರ ನೇತೃತ್ವ ದಲ್ಲಿ ಮುಹಮ್ಮದ್ ವೇದಿಕೆ ಲಾಡಿ ಮೂಡಬಿದ್ರೆಯಲ್ಲಿ ನಡೆಯಲಿದೆ.
ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ರವರ ಅಧ್ಯಕ್ಷತೆ ಮತ್ತು ದುಆದೊಂದಿಗೆ ಚಾಲನೆಗೊಂಡು, ಪಿಪಿ ಅಹ್ಮದ್ ಸಖಾಫಿ ಕಾಶಿಫಟ್ನ ಉಸ್ತಾದರು ಉದ್ಘಾಟನೆ ಮಾಡಲಿದ್ದಾರೆ.ಬಹು.ನೌಫಲ್ ಸಖಾಫಿ ಕಳಸ ಉಸ್ತಾದರು ಮುಖ್ಯ ಪ್ರಭಾಣಗೈಯ್ಯಲಿದ್ದಾರೆ.
26-01-2024
ಮಗ್ರಿಬ್ ನಮಾಝಿನ ನಂತರ ನೂರುಸ್ಸಾದಾತ್ ಬಾಯಾರ್ ತಂಙಳರ ಪ್ರಾರ್ಥನೆಯೊಂದಿಗೆ, ಬಹು. ಹಾಫಿಳ್ ಸುಫಿಯಾನ್ ಸಖಾಫಿ ಉಸ್ತಾದರ ಪ್ರಾಸ್ತಾವಿಕ ಭಾಷಣ ಮತ್ತು ಬಹು. ಮಸ್ಹೂದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
27-01-2024
ಮಗ್ರಿಬ್ ನಮಾಝಿನ ನಂತರ
ಅಸಯ್ಯಿದ್ ಕಾಜೂರು ತಂಙಳ್ ರ ಪ್ರಾರ್ಥನೆಯೊಂದಿಗೆ ಬಹು. ಹುಸೈನ್ ಮುಈನಿ ಅಲ್-ಅಹ್ಸನಿ ಉಸ್ತಾದರ ಸ್ಪಿರಿಟ್ ಆಫ್ ಖುರ್ಆನ್ ತರಗತಿ ಹಾಗೂ ಅಸಯ್ಯಿದ್ ತ್ವಾಹಾ ತಂಙಳ್ ಪೂಕಟ್ಟೂರು,, ಅಬ್ದುಸ್ಸಮದ್ ಅಮಾನಿ ಪಟ್ಟುವಂ, ಶಾಹಿನ ಬಾಬು ತಾನೂರು ಹಾಗೂ ಸಂಗಡಿಗರಿಂದ ಬೃಹತ್ ಬುರ್ದಾ ಮಜ್ಲಿಸ್ ಮತ್ತು ನಅತ್ ನೊಂದಿಗೆ ಸಮಾಪ್ತಿಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ