ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 75ನೇ ಗಣರಾಜ್ಯೋತ್ಸವ ಆಚರಣೆಯು ದಿನಾಂಕ 26-01-2024
ಶುಕ್ರವಾರ ನಸಾತ್ ಸಭಾಂಗಣ ಮುರ್ಗಾಫ್ ಸಿಟಿ ಯಲ್ಲಿ ನಡೆಯಿತು.
ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ ತಮ್ಮ ಸ್ವಾಗತ ಭಾಷಣದಲ್ಲಿ ಗಣರಾಜೋತ್ಸವದ ಬಗ್ಗೆ ಸವಿವರವಾಗಿ ತಿಳಿಸಿ, ಶುಭ ಕೋರಿದರು, ಕೆಸಿಎಫ್ IC ಆಡಳಿತ ಕಾರ್ಯದರ್ಶಿ ಬಹು ಅಬ್ದುಲ್ ರಹ್ಮಾನ್ ಸಖಾಫಿ ಉಪಸ್ಥಿತರಿದ್ದರು. ಪ್ರಚಾರ ಮತ್ತು ಪ್ರಸಾರ ವಿಭಾಗ ಅಧ್ಯಕ್ಷ ರಾದ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್,ಶಿಕ್ಷಣ ವಿಭಾಗ ಅಧ್ಯಕ್ಷ ಬಹು ಬಾದುಷಾ ಸಖಾಫಿ ಅಸಂಶಗೈದರು. ಸಾಲ್ಮಿಯ ಸೆಕ್ಟರ್ ಅಧ್ಯಕ್ಷ ಕಾಸಿಂ ಉಸ್ತಾದ್ ಬೆಲ್ಮ ಸಂಘಟನಾ ವಿಭಾಗ ಕಾರ್ಯದರ್ಶಿ ಸಮೀರ್ ಕೆಸಿ ರೋಡ್ ಸಾಂತ್ವನ ವಿಭಾಗ ಅಧ್ಯಕ್ಷ ಇಕ್ಬಾಲ್ ಕಂದಾವರ ಇಹ್ಸಾನ್ ವಿಭಾಗ ಅಧ್ಯಕ್ಷ ರಾದ ಸೌಕತ್ ಶಿರ್ವ ಫೈನಾನ್ಸ್ ಕಂಟ್ರೋಲರ್ ಹಾಜಿ ಮೂಸ ಇಬ್ರಾಹಿಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿ ತಿಯ ನಾಯಕರು ಸೌತ್ ಝೋನ್ ಮತ್ತು ನೋರ್ತ್ ಝೋನ್, ಸೆಕ್ಟರ್ ನಾಯಕರು ಭಾಗವಹಿಸಿದರು ಕೆಸಿಎಫ್ ಪ್ರದಾನ ಕಾರ್ಯದರ್ಶಿಯಾಕೂಬ್ ಕಾರ್ಕಳ ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದಗೈದರು.
ಕೆಸಿಎಫ್ IC ಆಡಳಿತ ವಿಭಾಗ ಕಾರ್ಯದರ್ಶಿ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದ್ ದುಆ ನೆರವೇರಿಸಿದರು.
ವರದಿ :ಇಬ್ರಾಹಿಂ ವೇಣೂರು
ಪ್ರಚಾರ ಮತ್ತು ಪ್ರಸಾರ ವಿಭಾಗ ಕಾರ್ಯದರ್ಶಿ ಕೆಸಿಎಫ್ ಕುವೈಟ್

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ