ಸುಳ್ಯ: ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ರಿ ಎಲಿಮಲೆ ಇದರ ರೂಬಿ ಜುಬಿಲಿ ಕಾರ್ಯಕ್ರಮದ ಪ್ರಯುಕ್ತ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ಸುಳ್ಯ ತಾಲೂಕಿನ ಎಲಿಮಲೆ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಎರಡು ದಿನಗಳ ಕಾರ್ಯಕ್ರಮದ ಸಮಾರೋಪ ದಿನವಾದ ಇಂದು ಮಗ್ರಿಬ್ ನಮಾಝಿನ ಬಳಿಕ ಸಯ್ಯಿದ್ ಝೈನುಲ್ ಆಬಿದೀನ್ ತಂಗಳ್ ಸಮಾರೋಪ ವೇದಿಕೆಯಲ್ಲಿ ದುಆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ರವರು ಕಾರ್ಯಕ್ರಮವನ್ನು ಉಧ್ಘಾಟನೆ ಮಾಡಲಿರುವರು.
ಸುಳ್ಯ ತಾಲೂಕಿಗೆ ಪಪ್ರಥಮ ಬಾರಿಗೆ ಆಗಮಿಸುತ್ತಿರುವ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ನ ರುವಾರಿ ಸಫ್ವಾನ್ ಸಖಾಫಿ ಪತ್ತಪಿರಿಯಂ ಇವರ ನೇತೃತ್ವದಲ್ಲಿ ಇಂದು ರಾತ್ರಿ ಎಲಿಮಲೆಯಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ