ಸುಳ್ಯ: ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ರಿ ಎಲಿಮಲೆ ಇದರ ರೂಬಿ ಜುಬಿಲಿ ಕಾರ್ಯಕ್ರಮದ ಪ್ರಯುಕ್ತ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ಸುಳ್ಯ ತಾಲೂಕಿನ ಎಲಿಮಲೆ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ಎರಡು ದಿನಗಳ ಕಾರ್ಯಕ್ರಮದ ಸಮಾರೋಪ ದಿನವಾದ ಇಂದು ಮಗ್ರಿಬ್ ನಮಾಝಿನ ಬಳಿಕ ಸಯ್ಯಿದ್ ಝೈನುಲ್ ಆಬಿದೀನ್ ತಂಗಳ್ ಸಮಾರೋಪ ವೇದಿಕೆಯಲ್ಲಿ ದುಆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ರವರು ಕಾರ್ಯಕ್ರಮವನ್ನು ಉಧ್ಘಾಟನೆ ಮಾಡಲಿರುವರು.
ಸುಳ್ಯ ತಾಲೂಕಿಗೆ ಪಪ್ರಥಮ ಬಾರಿಗೆ ಆಗಮಿಸುತ್ತಿರುವ ಅರಿವಿನ್ ನಿಲಾವ್ ಆತ್ಮೀಯ ಮಜ್ಲಿಸ್ ನ ರುವಾರಿ ಸಫ್ವಾನ್ ಸಖಾಫಿ ಪತ್ತಪಿರಿಯಂ ಇವರ ನೇತೃತ್ವದಲ್ಲಿ ಇಂದು ರಾತ್ರಿ ಎಲಿಮಲೆಯಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ