SYS ಮತ್ತು SSF ಹೂಹಾಕುವಕಲ್ಲು ಶಾಖಾ ವತಿಯಿಂದ ಇಂದು “ರಮಳಾನ್ ಕಿಟ್ ವಿತರಣಾ” ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಬಿ.ಜೆ.ಎಂ ಹೂಹಾಕುವಕಲ್ಲು ಖತೀಬರಾದ ಬಹು! ರಫೀಕ್ ಅಹ್ಸನಿ ಕಕ್ಕೆಪದವು ಉಸ್ತಾದರು ಉದ್ಘಾಟಿಸಿದರು.

ವೇದಿಕೆಯಲ್ಲಿ ಎಸ್.ವೈ,ಎಸ್ ಅಧ್ಯಕ್ಷರಾದ ಮೊಯಿದಿನ್ ಕೆ ತೋಟಾಲ್, SSF ಶಾಖಾದ್ಯಕ್ಷರಾದ ಹಮೀದ್ ತೋಟಾಲ್, ಕೆ.ಸಿ.ಎಫ್ ಕಾರ್ಯಕಾರ್ಯರಾದ ಇಬ್ರಾಹಿಂ ಖಲೀಲ್ ,ಉಳ್ಳಾಲ ಡಿವಿಷನ್ ಸದಸ್ಯರಾದ ಅಜೀಜ್ ಎಚ್.ಕಲ್ಲು, ಶಾಖಾ ನಾಯಕರಾದ, ಹಮೀದ್ ಕಿಲಾರಿ, ಉಸ್ಮಾನ್ ಎನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸರಳ ಸಮಾರಂಭದಲ್ಲಿ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ಕಿಟ್ ಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಹೂಹಾಕುವಕಲ್ಲು ಶಾಖೆಯು ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಈ ಸಾಂತ್ವನ ಯೋಜನೆಯು ಸಾರ್ವಜನಿಕ ವಲಯದಿಂದ ಮೆಚ್ಚುಗೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ