ಪುತ್ತೂರು: ಇಲ್ಲಿನ ಬನ್ನೂರು ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅವರ ನೇತೃತ್ವದಲ್ಲಿ ನಡೆಯಿತು. ಸಯ್ಯಿದ್ ಆಬಿದ್ ತಂಙಳ್ ಅಧ್ಯಕ್ಷತೆಯನ್ನು ವಹಿಸಿದ್ದರು. ಬನ್ನೂರು ಬದ್ರಿಯಾ ಜುಮಾ ಮಸೀದಿಯ ಮುದರ್ರೀಸ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಉದ್ಘಾಟನೆ ನೆರೆವೇರಿಸಿದರು.
ನೂತನ ನಿರ್ದೇಶಕರಾಗಿ ಅಬುಲ್ ಬುಷ್ರ ಅಬ್ದುರ್ರಹ್ಮಾನ್ ಫೈಝಿ, ಇಸ್ಮಾಯೀಲ್ ಹಾಜಿ ಬನ್ನೂರು, ಅಬೂಬಕ್ಕರ್ ಹಾಜಿ ವಾಡರಗುದಿ ಆಯ್ಕೆಗೊಂಡರು.
ಚೇರ್ ಮಾನ್ ಆಗಿ ಅಬ್ದುಲ್ ಮಜೀದ್ ಪಡೀಲ್, ವೈಸ್ ಚೇರ್ಮನ್ ಆಗಿ ಸಯ್ಯಿದ್ ಆಬಿದ್ ತಂಞಳ್, ಫಾರೂಖ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಸೈಫುಲ್ಲಾ ಸಅದಿ ಬನ್ನೂರು, ಜೊತೆ ಕಾರ್ಯದರ್ಶಿಗಳಾಗಿ
ಸಮೀರ್ ಬನ್ನೂರು, ಅಮೀಮ್ ಬನ್ನೂರು, ಕೋಶಾಧಿಕಾರಿಯಾಗಿ ಆಶ್ರಫ್ KM ಕರ್ಮಲ ಆಯ್ಕೆಯಾದರು.
ಸದಸ್ಯರುಗಳಾಗಿ ಉಮರ್ ವಾಡರಗುದಿ, ಇಬ್ರಾಹೀಂ ಕಟ್ಟೆ, ಸಾದಿಕ್ ಬನ್ನೂರು ಹಾಗೂ ಟ್ರಸ್ಟ್ GCC ಪ್ರತಿನಿಧಿಗಳಾಗಿ ಬಶೀರ್ KSA, ರಝಾಕ್ KSA, ಜಮಾಲ್ ಕತ್ತಾರ್, ರಿಯಾಝ್ ಕತ್ತಾರ್, ಹನೀಫ್ ಕುವೈತ್, ಝಹೀರ್ KSA ಅವರನ್ನು ನೇಮಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ