ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು, ಸೌದಿ ಅರೇಬಿಯಾ ಬುರೈದ ಸಮಿತಿಯ ವಾರ್ಷಿಕ ಸಂಗಮವು ಇತ್ತೀಚೆಗೆ ಬುರೈದ, ಅರ್ಬಈನ್, ಸೈನ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಸಂಸ್ಥೆಯ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಬುರೈದಾ ಸಮಿತಿ ಉಪಾಧ್ಯಕ್ಷ ಅಬ್ದುಲ್ಲಾ ಕೊಯ್ಲ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಮುಹಮ್ಮದ್ ಸಾಲಿಹ್ ಬೆಳ್ಳಾರೆ ಉದ್ಘಾಟಿಸಿದರು. ಮರ್ಕಝುಲ್ ಹುದಾ ಸೌದಿ ಅರೇಬಿಯಾ ಸಂಚಾಲಕ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು ಪ್ರಾಸ್ತಾವಿಕ ಭಾಷಣ ಮಾಡಿದರು.
ರಿಯಾದ್ ಘಟಕದ ಅಧ್ಯಕ್ಷ ಅಶ್ರಫ್ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಕೆ ಎಂ ಎಸ್ ಅಶ್ರಫ್ ನೀರಕಟ್ಟೆ, ಸಮಿತಿ ನಾಯಕರಾದ ಅಬ್ದುಲ್ ರಝಾಕ್ ಬಾರ್ಯ, ಇಲ್ಯಾಸ್ ಲತೀಫಿ, ಡಿಕೆಎಸ್ಸಿ ಬುರೈದಾ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಕಣ್ಣಂಗಾರ್, ದಾರುಲ್ ಇರ್ಷಾದ್ ಅಧ್ಯಕ್ಷ ಅಬ್ದುಲ್ ರಝಾಕ್ ನೆಕ್ಕಿಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಬುರೈದಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಆನಡ್ಕ ಸ್ವಾಗತಿಸಿ ಕೋಶಾಧಿಕಾರಿ ಝಕರಿಯಾ ಕೊರಿಂಗಿಲ ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ