ಕುತ್ತಾರ್ ಮೇ 27 : ( ಜನಧ್ವನಿ ವಾರ್ತೆ) SSF ಸಂತೋಷ್ ನಗರ ಯೂನಿಟ್ ವತಿಯಿಂದ ಬಡ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು .

ಸಿರಾಜುಲ್ ಉಲೂಂ ಮದರಸ ಹಾಲ್ ಸಂತೋಷ್ ನಗರ ದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನೀರ್ SN ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬದ್ರಿಯಾ ಜುಮಾ ಮಸ್ಜಿದ್ ಸಂತೋಷ್ ನಗರ ಇದರ ಖತೀಬರು ಯಾಕುಬ್ ನಈಮಿ ಅಲ್ ಅಪ್ಳಲಿ ಗುಡ್ಡಕೆರೆ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು, ಈ ಸಮಯದಲ್ಲಿ ಮಸೀದಿಯ ಮಾಜಿ ಅಧ್ಯಕ್ಷರದ ಅಬ್ದುಲ್ ರಝಕ್ ಹಾಜಿ, N.ಅಬ್ದುರಹ್ಮಾನ್, A.ಮೊಹಮ್ಮದ್,ಸಿದ್ದಿಕ್ ಮದನಿ,ರಿಯಾಜ್ ಬಹಸನಿ,ಹಫೀಳ ,ಸುಹೇಲ್ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ