ವಿಟ್ಲ: ಸುನ್ನೀ ಸೆಂಟರ್ ಕೊಡಂಗಾಯಿ ಇದರ ನೂತನ ಮಸ್ಜಿದ್ ಉದ್ಘಾಟನೆ ಫೆಬ್ರವರಿ 15 ಗುರುವಾರ ನಾಳೆ ಸಾಯಂಕಾಲ 4:00 ಗಂಟೆಗೆ ಸರಿಯಾಗಿ ಸಮಸ್ತ ಕೇರಳ ಜಂಇಯತುಲ್ ಉಲಮಾ ಉಪಾಧ್ಯಕ್ಷರಾದ ಕುಂಬೋಳ್ ಸೈಯದ್ ಆಟಕೋಯ ತಂಙಳ್ ರವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಖುನಾ ವಾಲೆಮುಂಡೋವ್ ಉಸ್ತಾದ್ ನಿರ್ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸೈಯದ್ ಇಬ್ರಾಹಿಂ ಪುಕುಂಞ್ಞ ತಂಙಳ್ ,ಸಯ್ಯಿದ್ ಶಿಹಾಬುದ್ದೀನ್ ತಂಙಳ್ , ಸಯ್ಯಿದ್ ಶಮೀಮ್ ತಂಙಳ್ ದಾರುನ್ನಜಾತ್ ಅಸ್ಲಂ ಹಾಜಿ ಮುಹಮ್ಮದ್ ಮುಸ್ಲಿಯಾರ್ ಇಮಾಂ ದುಬೈ,ಕನ್ಯಾನ ಇಬ್ರಾಹಿಂ ಮುಸ್ಲಿಯರ್ ,ಸಿರಾಜುದ್ದೀನ್ ಸಖಾಫಿ ಮತ್ತು
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ .ರವೀಶ್ ಶೆಟ್ಟಿ ಕಾರ್ಕಳ ಎಂ ಎಸ್ ಮುಹಮ್ಮದ್ ನಾಗೇಶ್ ಶೆಟ್ಟಿ ಸಂದೇಶ್ ಶೆಟ್ಟಿ ಹಾಗೂ ಹಲವು ಸಾಮಾಜಿಕ ಧಾರ್ಮಿಕ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ.ಆದ್ದರಿಂದ ಈ ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಸುನ್ನಿ ಸೆಂಟರ್ ಅಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

______________________________
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್