ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು.ಧ್ವಜಾರೋಹಣ ವನ್ನು ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ನೆರವೇರಿಸಿ ಶುಭ ಹಾರೈಸಿದರು.

ಬಹು ನೌಫಾಲ್ ರಹ್ಮಾನ್ ಅಜ್ಹರಿ ದುವಾ ನೇರವೇರಿಸಿ ಮಾತನಾಡಿ ಸಮಸ್ತ ನಡೆದು ಬಂದ ವಿಷಯವನ್ನು ವಿವರಿಸಿದರು.ಅರಂತೋಡಿನಲ್ಲಿ ಎಸ್ ಕೆ ಎಸ್ ಎಸ್ ಎಫ್ ಸಂಘಟನೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಮಾಅತ್ ನಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಕೈ ಜೋಡಿಸುತ್ತಿದೆ ಎಂದರು. ಜುಮ್ಮಾ ಮಸೀದಿ ಸಮಿತಿ ಕಾರ್ಯದರ್ಶಿ ಕೆ.ಎಂ. ಮುಸಾನ್, ಅಬುಬಕ್ಕರ್ ಪಾರೆಕ್ಕಲ್,ಅಮೀರ್ ಕುಕ್ಕುಂಬಳ,ನಿವೃತ ಉಪನ್ಯಾಸಕ ಅಬ್ದುಲ್ಲಾ ಮಾಸ್ಟರ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಷನ್ ಅಧ್ಯಕ್ಷ ಮಜೀದ್,ಉಮ್ಮರ್ ಎ. ಎ.ಮುಜೀಬ್,ಸಂಸು ದ್ದಿನ್ ಪೆಲ್ತಡ್ಕ ,ಹನೀಫ್ ಎಸ್. ಇ, ತಾಜುದ್ದೀನ್ ಅರಂತೋಡು, ಮೋಯಿದು ಕುಟ್ಟಿ, ಎ.ಹಮೀದ್,ರಝಾಕ್ ಬಿಳಿ ಯಾರ್,ಅಕ್ಮಲ್ ಸೇರಿದಂತೆ ನುಸ್ರತುಲ್ ಇಸ್ಲಾಂ ಮದರಸ ವಿದ್ಯಾರ್ಥಿ ಗಳು ಭಾಗವಹಿಸಿದರು.ಎಸ್ ಕೆ ಎಸ್ ಎಸ್ ಎಫ್ ಕಾರ್ಯದರ್ಶಿ ಸಂಸುದ್ದಿನ್ ಸ್ವಾಗತಿಸಿ ತಾಜುದ್ದೀನ್ ಅರಂತೋಡು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್