ಬದ್ರಿಯಾ ಜುಮಾ ಮಸೀದಿ ಬನ್ನೂರು ಇದರ ಆಶ್ರಯದಲ್ಲಿ ಧಾರ್ಮಿಕ ಉಪನ್ಯಾಸ ಹಾಗೂ ಜಲಾಲಿಯ್ಯ ರಾತೀಬ್ ಇದೇ ಬರುವ ಫೆಬ್ರವರಿ 26,27,28 ದಿನಾಂಕಗಳಲ್ಲಿ ತಾಜುಲ್ ಉಲಮಾ ವೇದಿಕೆ BJM ಬನ್ನೂರು ವಠಾರದಲ್ಲಿ ನಡೆಯಲಿದೆ.
ಫೆಬ್ರವರಿ26 ರಂದು ರಾತ್ರಿ 8 ಗಂಟೆಗೆ ಸ್ಥಳೀಯ ಮುದರ್ರಿಸ್ ಬಹು ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯಪ್ರಭಾಷಣಗೈಲಿದ್ದಾರೆ. ಪೆಬ್ರವರಿ27 ರಂದು ರಾತ್ರಿ 8 ಗಂಟೆಗೆ ಅಂತರಾಷ್ಟ್ರೀಯ ವಾಗ್ಮಿ ಸಿರಾಜುಲ್ ಹುದಾ ಕುಟ್ಯಾಡಿ ಶಿಲ್ಪಿ ಬಹು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣಗೈಯಲಿದ್ದಾರೆ.
ಫೆಬ್ರವರಿ28 ರಂದು ಮಗ್ರಿಬ್ ನಮಾಝಿನ ಬಳಿಕ ಬಹು ಸಯ್ಯದ್ ಜಅಫರ್ ಸ್ವಾದಿಕ್ ತಂಙಳ್ ಕುಂಬೋಳ್*ನೇತೃತ್ವದಲ್ಲಿ ಜಲಾಲಿಯ್ಯ ಮಜ್ಲೀಸ್ ಇಶಾ ನಮಾಝಿನ ಬಳಿಕ ಬಹು ಲಕ್ಮಾನ್ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣಗೈಯಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನೆತಾರರು ಭಾಗವಹಿದಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್