ದಮ್ಮಾಮ್ : ಏರ್ ಇಂಡಿಯಾ ವಿಮಾನವು ತನ್ನ ವಿಳಂಬ ಪಲ್ಲವಿಯನ್ನು ಮುಂದುವರಿಸಿ, ಪ್ರಯಾಣಿಕರನ್ನು ಸತಾಯಿಸುವ ಚಾಳಿಯನ್ನು ರೂಢಿಸಿಕೊಂಡಿದೆ. ನಿನ್ನೆ ದಮ್ಮಾಮ್ನಿಂದ ಮಂಗಳೂರಿಗೆ ತೆರಳಬೇಕಾದ Air India Express ವಿಮಾನ ಕ್ಲಪ್ತ ಸಮಯಕ್ಕೆ ಪ್ರಯಾಣಿಸದೆ, ಪ್ರಯಾಣಿಕರನ್ನು ಕುಳ್ಳಿರಿಸಿ ವಿಮಾನದೊಳಗೆ ಉಸಿರುಗಟ್ಟಿಸುವಂತೆ ಮಾಡಿದೆ.
ನಿನ್ನೆ ರಾತ್ರಿ (23/02/2024) 10:20 ಕ್ಕೆ ಟೇಕ್ಆಫ್ ಆಗ ಬೇಕಿದ್ದ ವಿಮಾನ ಒಂದು ಗಂಟೆಗಳ ಕಾಲ ವಿಳಂಬಗೊಂಡಿದೆ. ಸುಮಾರು ಒಂದು ಗಂಟೆಗಳ ಕಾಲ ವಿಮಾನದೊಳಗೆ ಕುಳಿತಿದ್ದ ಪ್ರಯಾಣಿಕರು
ಉಸಿರಾಡಲೂ ಕಷ್ಟಪಡುವ ಅವಸ್ಥೆ ಉಂಟಾಗಿದೆ.
ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅನಾರೋಗ್ಯದಿಂದ ಬಳಲುತ್ತಿದ್ದ
ಕುಂದಾಪುರ ಮೂಲದ ಮಹಿಳೆ ಒಬ್ಬರು
ವಿಮಾನಯಾನದ ವಿಳಂಬದಿಂದಾಗಿ ಆರೋಗ್ಯ ತೀವ್ರ ಹದಗೆಡುವಂತಾಯಿತು.
ಇದು Air India ಕ್ಕೆ ಹೊಸತೇನಲ್ಲ.
ನಿರಂತರ ಪ್ರಯಾಣಿಕರನ್ನು ಸತಾಯಿಸುವುದು, ಪ್ರಶ್ನಿಸಿದರೆ ಪ್ರಯಾಣಿಕರಿಗೆ ಉಡಾಫೆ ಉತ್ತರ ಕೊಡುವ Air India ಸಿಬ್ಬಂದಿಗಳ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಅನಿವಾಸಿ ಮಿತ್ರರು ಒತ್ತಾಯಿಸಿದ್ದಾರೆ.
ವರದಿ: ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ