ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಕುವೈಟ್ ರಾಷ್ಟ್ರೀಯ ಸಂಘಟನಾ ವಿಭಾಗದ ವತಿಯಿಂದ ದಿನಾಂಕ 29 ರ ಫೆಬ್ರವರಿ 8 pm ಗಂಟೆಗೆ ಮುಜಾಲಸ ಕಾರ್ಯಕ್ರಮವು KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಮುಸ್ಲಿಯಾರ್ ಅವರ ಅಧ್ಯಕ್ಷತೆಯಲ್ಲಿ,ಕಾರ್ಯಕ್ರಮವನ್ನು ಸಂಘಟನಾ ಅಧ್ಯಕ್ಷರಾದ ಬಹು ಉಮರ್ ಝುಹ್ರಿ ಉದ್ಘಾಟಿಸಿದರು.

KCF ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ಸ್ವಾಗತಿಸಿದರು, ಬಹುಮಾನ್ಯ ಪೆರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಮಾತನಾಡಿ ಅನಿವಾಸಿಗರ ಕೊಡುಗೆ ಅಪಾರವಾದದು ಮತ್ತು KCF, ICF, RSC,ಸಂಘಟನೆಗಳು ಬೇರೆ ಬೇರೆ ಆದರೂ ಉದ್ದೇಶ, ಕಾರ್ಯವೈಖರಿ ಒಂದೇ ಎಂದರು, ವೇದಿಕೆಯಲ್ಲಿ ಬಹು ಅಬ್ದುಲ್ ರಹ್ಮಾನ್ ಸಖಾಫಿ, ಸಯ್ಯದ್ ಸ್ವಾದಿಕ್ ತಂಙಳ್,ಅಬುಲ್ಲಾ ವಡಗರ, ಸಾಹುಲ್ ಹಮೀದ್ ಸಅದಿ, ಬಹು ಅಬೂಬಕ್ಕರ್ ಬಾಖವಿ ಉಪಸ್ಥಿತರಿದ್ದರು.


ಮಹಬುಲ ಸೆಕ್ಟರ್ ನ ಮಾಸಿಕ ಸ್ವಲಾತ್ಪ್ ಮಜ್ಲಿಸ್ ನಡೆಯಿತು,ಹಾಗೂ ಕುವೈಟ್ ನಲ್ಲಿ ಗಲ್ಫ್ ಇಶಾರವನ್ನು ಬಹುಮಾನ್ಯ ಪೆರೋಡ್ ಉಸ್ತಾದ್ ಅವರು ಬಿಡುಗಡೆ ಮಾಡುವ ಮೂಲಕ ಎಲ್ಲಾ ಸದಸ್ಯರು ಪಡೆದುಕೊಳ್ಳಬೇಕು ಎಂದು, ಮತ್ತು KCF IC ಡಿಸೇನಿಯಂ ಕಾರ್ಯಕ್ರಮ ಮಂಗಳೂರುನಲ್ಲಿದ್ದು ಎಲ್ಲರೂ ಕಾರ್ಯಕ್ರಮವನ್ನು ವಿಜಯ ಗೊಳಿಸಬೇಕೆಂದು ವಿನಂತಿಸಿದರು ಜನಾಬ್ ಸಮೀರ್ KC Road ಧನ್ಯವಾದಗೈದರು.
ವರದಿ :ಇಬ್ರಾಹಿಂ ವೇಣೂರ್ ಪಬ್ಲಿಕೇಶನ್ ವಿಭಾಗ ಕೆಸಿಎಫ್ ಕುವೈಟ್
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ