ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಕುವೈಟ್ ರಾಷ್ಟ್ರೀಯ ಸಂಘಟನಾ ವಿಭಾಗದ ವತಿಯಿಂದ ದಿನಾಂಕ 29 ರ ಫೆಬ್ರವರಿ 8 pm ಗಂಟೆಗೆ ಮುಜಾಲಸ ಕಾರ್ಯಕ್ರಮವು KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಮುಸ್ಲಿಯಾರ್ ಅವರ ಅಧ್ಯಕ್ಷತೆಯಲ್ಲಿ,ಕಾರ್ಯಕ್ರಮವನ್ನು ಸಂಘಟನಾ ಅಧ್ಯಕ್ಷರಾದ ಬಹು ಉಮರ್ ಝುಹ್ರಿ ಉದ್ಘಾಟಿಸಿದರು.

KCF ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ಸ್ವಾಗತಿಸಿದರು, ಬಹುಮಾನ್ಯ ಪೆರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಮಾತನಾಡಿ ಅನಿವಾಸಿಗರ ಕೊಡುಗೆ ಅಪಾರವಾದದು ಮತ್ತು KCF, ICF, RSC,ಸಂಘಟನೆಗಳು ಬೇರೆ ಬೇರೆ ಆದರೂ ಉದ್ದೇಶ, ಕಾರ್ಯವೈಖರಿ ಒಂದೇ ಎಂದರು, ವೇದಿಕೆಯಲ್ಲಿ ಬಹು ಅಬ್ದುಲ್ ರಹ್ಮಾನ್ ಸಖಾಫಿ, ಸಯ್ಯದ್ ಸ್ವಾದಿಕ್ ತಂಙಳ್,ಅಬುಲ್ಲಾ ವಡಗರ, ಸಾಹುಲ್ ಹಮೀದ್ ಸಅದಿ, ಬಹು ಅಬೂಬಕ್ಕರ್ ಬಾಖವಿ ಉಪಸ್ಥಿತರಿದ್ದರು.


ಮಹಬುಲ ಸೆಕ್ಟರ್ ನ ಮಾಸಿಕ ಸ್ವಲಾತ್ಪ್ ಮಜ್ಲಿಸ್ ನಡೆಯಿತು,ಹಾಗೂ ಕುವೈಟ್ ನಲ್ಲಿ ಗಲ್ಫ್ ಇಶಾರವನ್ನು ಬಹುಮಾನ್ಯ ಪೆರೋಡ್ ಉಸ್ತಾದ್ ಅವರು ಬಿಡುಗಡೆ ಮಾಡುವ ಮೂಲಕ ಎಲ್ಲಾ ಸದಸ್ಯರು ಪಡೆದುಕೊಳ್ಳಬೇಕು ಎಂದು, ಮತ್ತು KCF IC ಡಿಸೇನಿಯಂ ಕಾರ್ಯಕ್ರಮ ಮಂಗಳೂರುನಲ್ಲಿದ್ದು ಎಲ್ಲರೂ ಕಾರ್ಯಕ್ರಮವನ್ನು ವಿಜಯ ಗೊಳಿಸಬೇಕೆಂದು ವಿನಂತಿಸಿದರು ಜನಾಬ್ ಸಮೀರ್ KC Road ಧನ್ಯವಾದಗೈದರು.
ವರದಿ :ಇಬ್ರಾಹಿಂ ವೇಣೂರ್ ಪಬ್ಲಿಕೇಶನ್ ವಿಭಾಗ ಕೆಸಿಎಫ್ ಕುವೈಟ್
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ