ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಮಂಗಳೂರು ಇದರ ಬುರೈದ ಘಟಕದ ಮಹಾಸಭೆಯು 2023 ನೇ ಮಾರ್ಚ್ ಒಂದರಂದು ಬುರೈದ ಶೈನ್ ಆಡಿಟೋರಿಯಂನಲ್ಲಿ ನಡೆಯಿತು. ಸಮಿತಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಕಣ್ಣಂಗಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೆಸಿಎಫ್ ನೇತಾರರಾದ ಯಾಕೂಬ್ ಸಖಾಫಿ ಉದ್ಘಾಟಿಸಿದರು.
ದಿಕ್ಸೂಚಿ ಭಾಷಣಗೈದ DKSC ರಿಯಾದ್ ಸಮಿತಿ ಆಧ್ಯಕ್ಷರಾದ ಆಝೀಝ್ ಬಜ್ಪೆ ರವರ
ನೇತೃತ್ವದಲ್ಲಿ ಹಳೆ ಕಮಿಟಿ ಬರ್ಖಾಸ್ತು ಮಾಡಿ 2024-25 ನೇ ಸಾಲಿನ ಹೊಸ ಕಮಿಟಿಯನ್ನು ರಚಿಸಲಾಯಿತು.
ಅಬ್ದುಲ್ ಖಾದರ್ ಕಣ್ಣಂಗಾರ್ ಸತತ ಐದನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡರು
ಇಸ್ಮಾಯಿಲ್ ಆನಡ್ಕ ಪ್ರ.ಕಾರ್ಯದರ್ಶಿಯಾಗಿಯೂ ಜಾಬಿರ್ ಕೇಕನಾಜೆ ಕೋಶಾದಿಕಾರಿಯಾಗಿಯೂ ಆಯ್ಕೆಗೊಂಡರು.
ಉಪಾಧ್ಯಕ್ಷರಾಗಿ: ಅಬ್ದುಲ್ಲಾ ಕೊಯಿಲ, ರಝಾಕ್ ನೆಕ್ಕಿಲ್.
ಜೊತೆ ಕಾರ್ಯದರ್ಶಿಗಳಾಗಿ : ಝಕರಿಯಾ ಕೊರಿಂಗಿಲ .ಅಝಿಝ ಪುತ್ತೂರು
ಆಡ್ವೈಸಿಂಗ್ ಬೋರ್ಡ್ : ಯಾಕೂಬ್. ಸಖಾಫಿ, ಲತೀಫ್ ಶೇರಿ, ಹುಸೈನ್ ಬನ್ನೂರು , ಮುಹಮ್ಮದ್ ಹಾಜಿ ಕುಕ್ಕುವಳ್ಳಿ, ಸ್ವಾಲಿಹ್ ಬೆಳ್ಳಾರೆ ಹಾಗೂ ಸಂಚಾಲಕರಾಗಿ ಇರ್ಷಾದ್ ಸಚ್ಚೇರಿಪೇಟೆ , ಜಲೀಲ್ ಕೇಕಣಾಜೆ ಮತ್ತು ಇಸ್ಮಾಯಿಲ್ ಉಚ್ಚಿಲ ಆಯ್ಕೆಯಾದರು.
ಹನ್ನೊಂದು ಜನ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯಿತು.
ನೇತಾರರಾದ ರಿಯಾದ್ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ,ಮುಸ್ತಫಾ ಲತೀಫಿ , ಖಲೀಲ್ ಝಹ್ರಿ ಉಪಸ್ಥಿತರಿದ್ದರು
ಝಕರಿಯಾ ಕೊರಿಂಗಿಲ ಸ್ವಾಗತಿಸಿ ಇಸ್ಮಾಯಿಲ್ ಆನಡ್ಕ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ