ಡಿ.ಕೆ.ಎಸ್.ಸಿ. ಹಾಯಿಲ್ ಘಟಕ ಸಮಿತಿಯ ವಾರ್ಷಿಕ ಮಹಾಸಭೆಯು ದಿನಾಂಕ 29-02-2024ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ಜಿ.ಕೆ.ಅಂಜದಿ ಉಸ್ತಾದರ ನಿವಾಸ ನುಗ್ರದಲ್ಲಿ ಜರುಗಿತು.
ಖಲೀಲ್ ಝುಹ್ರಿ ಉಸ್ತಾದರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಮುಖ್ತಾರ್ ಸಖಾಫಿ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು. ಜಿ.ಕೆ. ಇಬ್ರಾಹಿಂ ಅಂಜದಿ ಉಸ್ತಾದ್ ಡಿ.ಕೆ.ಎಸ್.ಸಿ. ಸಂಸ್ಥೆಯ ಬಗ್ಗೆ ಚುಟುಕಾಗಿ ವಿವರಿಸಿ ಮಾತನಾಡಿದರು.
ರಿಯಾದ್ ಝೋನ್ ಅಧ್ಯಕ್ಷರಾದ ಜನಾಬ್ ಅಝೀಝ್ ಬಜ್ಪೆ ವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಕಮರುದ್ದೀನ್ ಪಂಜೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಕೆ.ಅಂಜದಿ, ಕೋಶಾಧಿಕಾರಿಯಾಗಿ ಸುಲೈಮಾನ್ ಆತ್ರಾಡಿ, ಉಪಾದ್ಯಕ್ಷರುಗಳಾಗಿ ಮುಖ್ತಾರ್ ಸಖಾಫಿ, ಇಲ್ಯಾಸ್ ಲತೀಫಿ ಜೊತೆ ಕಾರ್ಯದರ್ಶಿಯಾಗಿ ಫಾರೂಖ್ ನಿರ್ದೇಶಕರಾಗಿ ಮುಹ್ಯದ್ದೀನ್ ಸಅದಿ ಸಂಚಾಲಕರಾಗಿ ಹಾರಿಸ್ ಮಂಡೆಕೋಲು, ಅನ್ಸಾರ್ ನೆಕ್ಕಿಲ ಪಂಜ ಎಕ್ಸಿಕ್ಯೂಟಿವಾಗಿ ಕರೀಂ ಕಾಪು, ಸುಹೈಲ್ ದೇಲಂಪಾಡಿ, ಶಾಹಿದ್ ಸುಳ್ಯ ಆಯ್ಕೆಗೊಂಡರು.
ಮುಖ್ಯ ಅತಿಥಿಗಳಾಗಿ ಸಭೆಯಲ್ಲಿ ಹಾಜರಿದ್ದ ಅಬ್ದುಲ್ ಖಾದರ್ ಕನ್ನಂಗಾರ್, ಅಬ್ದುರ್ರಹ್ಮಾನ್ ಸುಲೈಮಾನ್ ಮಾತನಾಡಿ ನೂತನ ಸಭೆಗೆ ಶುಭಹಾರೈಸಿದರು.
ನೂತನ ಸಮಿತಿಗೆ ಆಯ್ಕೆಗೊಂಡ ಅಧ್ಯಕ್ಪ, ಕೋಶಾಧಿಕಾರಿಗಳಾದ ಕಮರುದ್ದೀನ್ ಪಂಜೋಡಿ, ಸುಲೈಮಾನ್ ಆತ್ರಾಡಿ ಸಭಿಕರನ್ನುದ್ದೇಶಿಸಿ ಮಾತನಾಡಿ ಮುಂದಿನ ವರ್ಷದಲ್ಲಿ ಎಲ್ಲರ ಸಹಕಾರದೊಂದಿಗೆ ಅತ್ಯುತ್ತಮ ನಿರ್ವಹಣೆಯ ಭರವಸೆಯನಿತ್ತರು.
ಅನ್ಸಾರ್ ನೆಕ್ಕಿಲ ಧನ್ಯವಾದಗೈದರು.
ಮೂರು ಸ್ವಲಾತಿನೊಂದಿಗೆ ಸಭೆಯು ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ