ಶಿವಾಜಿ ನಗರದ ಮಸ್ಜಿದುನ್ನೂರ್ ಇದರ ಅಧೀನದಲ್ಲಿರುವ ಸಿದ್ದೀಖಿಯ್ಯ ದ ಅವಾ ದರ್ಸ್” ಇದರ ಪಂಚ ವಾರ್ಷಿಕ ಮಹಾ ಸಮ್ಮೇಳನ ಹಾಗು ತಾಜುಶ್ಶರೀಅ ಉರೂಸ್ ಮುಬಾರಕ್ ನಾಳೆ (ಮಾರ್ಚ್ 7ಕ್ಕೆ) ರಾತ್ರಿ 7 ಗಂಟೆಯಿಂದ ಮಸ್ಜಿದುನ್ನೂರ್ ನಲ್ಲಿ ನಡೆಯಲಿದೆ.
ಈ ಪ್ರಸ್ತುತ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಡಾ! ಫಾರೂಖ್ ನಈಮಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಪ್ರವಾದಿ ಪ್ರಕೀರ್ತನೆಗಾರ ಸಯ್ಯಿದ್ ತ್ವಾಹ ತಙ್ಙಳ್ ಮದ್ಹ್ ಹಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ, ಅನಸ್ ಸಿದ್ದೀಖಿ ಶಿರಿಯ,ಜಾಫರ್ ನೂರಾನಿ ಹಾಗೂ ಹಲವಾರು ಉಲಮಾ , ಉಮರಾ ನೇತಾರರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತ ಸಮಿತಿಯು ಪ್ರೀತಿ ಪೂರ್ವಕ ಆಮಂತ್ರಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ