ಶಿವಾಜಿ ನಗರದ ಮಸ್ಜಿದುನ್ನೂರ್ ಇದರ ಅಧೀನದಲ್ಲಿರುವ ಸಿದ್ದೀಖಿಯ್ಯ ದ ಅವಾ ದರ್ಸ್” ಇದರ ಪಂಚ ವಾರ್ಷಿಕ ಮಹಾ ಸಮ್ಮೇಳನ ಹಾಗು ತಾಜುಶ್ಶರೀಅ ಉರೂಸ್ ಮುಬಾರಕ್ ನಾಳೆ (ಮಾರ್ಚ್ 7ಕ್ಕೆ) ರಾತ್ರಿ 7 ಗಂಟೆಯಿಂದ ಮಸ್ಜಿದುನ್ನೂರ್ ನಲ್ಲಿ ನಡೆಯಲಿದೆ.
ಈ ಪ್ರಸ್ತುತ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಡಾ! ಫಾರೂಖ್ ನಈಮಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಪ್ರವಾದಿ ಪ್ರಕೀರ್ತನೆಗಾರ ಸಯ್ಯಿದ್ ತ್ವಾಹ ತಙ್ಙಳ್ ಮದ್ಹ್ ಹಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ, ಅನಸ್ ಸಿದ್ದೀಖಿ ಶಿರಿಯ,ಜಾಫರ್ ನೂರಾನಿ ಹಾಗೂ ಹಲವಾರು ಉಲಮಾ , ಉಮರಾ ನೇತಾರರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತ ಸಮಿತಿಯು ಪ್ರೀತಿ ಪೂರ್ವಕ ಆಮಂತ್ರಿಸಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ