ಕೋಝಿಕ್ಕೋಡ್ |ಧರ್ಮವನ್ನು ಪೌರತ್ವದ ಮಾನದಂಡವನ್ನಾಗಿಸುವುದು ಸಂವಿಧಾನಾತ್ಮಕ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಜನರ ನಡುವೆ ಸೌಹಾರ್ದತೆ, ಒಗ್ಗಟ್ಟು ಮೂಡಿಸುವ ಬದಲು ಒಡಕು ಮೂಡಿಸುವ ಪ್ರಯತ್ನವು ರಾಷ್ಟ್ರದ ಪ್ರಗತಿಗೆ ಅಡ್ಡಿಯಾಗಲಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ನಮ್ಮ ದೇಶವು ಬಾಹ್ಯಾಕಾಶದಲ್ಲಿ ತನ್ನದೇ ಆದ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿರುವ ಸಮಯದಲ್ಲಿ, ನಂಬಿಕೆ ಮತ್ತು ಗುರುತಿನ ಹೆಸರಿನಲ್ಲಿ ಜನರನ್ನು ತಾರತಮ್ಯ ಮಾಡುವ ಕಾನೂನುಗಳನ್ನು ಪರಿಚಯಿಸುವುದು ವಿಶ್ವದ ರಾಷ್ಟ್ರಗಳಲ್ಲಿ ಭಾರತದ ಘನತೆಯನ್ನು ಕಡಿಮೆ ಮಾಡಲಿದೆ. ಆದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆಯನ್ನು ಹಿಂಪಡೆಯಲು ಸರಕಾರ ಸಿದ್ಧವಾಗಬೇಕು ಎಂದು ಕಾಂತಪುರಂ ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್