ದುಬೈ: ನಿಪ್ಪಾ ವೈರಸ್ ಪರಿಣಾಮವಾಗಿ ಕೇರಳೀಯರು ಸಮೇತ ಪ್ರಯಾಣಿಕರನ್ನು ಎಚ್ಚರಿಕೆಯಿಂದ ನಿರೀಕ್ಷಿಸಲು ಯುಎಇ ಆರೋಗ್ಯ ಸಚಿವಾಲಯವು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಆದೇಶ ನೀಡಿದೆ.
ನಿಪ್ಹಾ ವೈರಸ್ ಸಂಶಯಾಸ್ಪದವಾಗಿ ಕಂಡುಬಂದರೆ ಅಂತಹ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಬೇಕು. ಮತ್ತು ಅಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕು ಎಂದು ಸಚಿವಾಲಯ ತಿಳಿಸಿದೆ.ಸಂಬಂಧಪಟ್ಟ ಪ್ರದೇಶಗಳ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ವಿಮಾನನಿಲ್ದಾಣ ಅಧಿಕಾರಿಗಳಿಗೆ ನೀಡಲಾದ ಆದೇಶದಲ್ಲಿ ಸೂಚಿಸಿದೆ.
ಕೇರಳದ ಹಣ್ಣು ಮತ್ತು ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ಯುಎಇ ಮತ್ತು ಬಹ್ರೈನ್ ಇತ್ತೀಚೆಗೆ ನಿಷೇಧಿಸಿತ್ತು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ