ಕೆಸಿಎಫ್ ಯುಎಇ ದಶವಾರ್ಷಿಕ ಪ್ರಯುಕ್ತ ಹಮ್ಮಿಕೊಳ್ಳಲಾದ 10 ಉಚಿತ ಮನೆ ನಿರ್ಮಾಣ ಯೋಜನೆಗಳಲ್ಲಿ ಮುಖ್ಯವಾದ ಯೋಜನೆ ದಾರುಲ್ ಅಮಾನ್ ವಸತಿ ನಿರ್ಮಾಣದಲ್ಲಿ 8ನೇ ಮನೆಗೆ KCF ದುಬೈ ನಾರ್ತ್ ಝೋನ್ ಪ್ರಾಯೋಜಿಕತ್ವದಲ್ಲಿ 10/03/2024 ಬೆಳಿಗ್ಗೆ 8.30ಕ್ಕೆ ಮಂಗಳೂರಿನ ಮೊಂಟೆಪದವಿನಲ್ಲಿ ಶಿಲಾನ್ಯಾಸ ಮಾಡಲಾಯಿತು.
ಬಹು ಸೆಯ್ಯಿದ್ ಶಂಸುದ್ದೀನ್ ತಂಗಳ್ ಗಾಂದಿನಗರ ಶಿಲಾನ್ಯಾಸ ನೆರವೇರಿಸಿದರು.
ಕೆಸಿಎಫ್ ಹಿರಿಯ ನಾಯಕರಾದ ಮೆಹಬೂಬ್ ಸಖಾಫಿ ಕಿನ್ಯ, ಇಬ್ರಾಹಿಂ ಹಾಜಿ ಕೋಲ್ನಾಡು, ಸ್ಥಳೀಯ ಎಸ್ಎಸ್ಎಫ್, ಎಸ್ ವೈ ಎಸ್ ಇತರ ಸುನ್ನಿ ಸಂಘಟನಾ ಕಾರ್ಯಕರ್ತರು ಭಾಗವಹಿಸಿದರು.


















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ