ಕಾಟಿಪಳ್ಳ ಮುಸ್ಲಿಂ ಯೂತ್ ಅಸೋಸಿಯೇಷನ್ (ಕೆಎಂವೈಎ) ದಮ್ಮಾಂ ಘಟಕದ ಇಫ್ತಾರ್ ಕೂಟ ಇಂದು 15, ಮಾರ್ಚ್ 2024 ಶುಕ್ರವಾರ ಜುಬೈಲ್ ನಲ್ಲಿ ಜರಗಿತು.
ಅಧ್ಯಕ್ಷ ಮುಸ್ಥಫ ಇಬ್ರಾಹೀಂರವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪಿ.ಎಂ. ಆರಿಫ್ ರವರ ಘನ ಅಧ್ಯಕ್ಷತೆಯಲ್ಲಿ ಜರಗಿತು.
ಮಾಷ್ಟರ್ ಸುಲೈಮಾನ್ ಆಹಿದ್ ಬಿನ್ ಶಕೀಲ್ ಖಿರಾಅತ್ ಪಠಿಸಿದರು.

ಉಪಾಧ್ಯಕ್ಷ ಸೈಫುಲ್ಲ ಮುಹ್ಯಿದ್ದೀನ್ ಇಫ್ತಾರ್ ಕೂಟಕ್ಕೆ ಆಗಮಿಸಿದ ಅಲ್ ಹಸ್ಸ, ಜುಬೈಲ್, ಅಲ್ಖೋಬರ್, ದಮ್ಮಾಂ ಘಟಕದ ಸದಸ್ಯರನ್ನು ಸ್ವಾಗತಿಸಿದರು ಹಾಗೂ ಮಹಾಸಭೆಯ ವರದಿಯನ್ನು ವಾಚಿಸಿದರು.
ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಾಟಿಪಳ್ಳ ರವರು ರಮಳಾನ್ ಸಂದೇಶದಲ್ಲಿ ರಮಳಾನ್ ನಲ್ಲಿ ನಿರ್ವಹಿಸುವ ಇಬಾದತ್, ಕಾರ್ಯ ಪ್ರವರ್ತನೆ ಬಗ್ಗೆ ವಿವರಿಸಿ ಅದಕ್ಕೆ ಅಲ್ಲಾಹನು ನೀಡುವ ಪ್ರತಿಫಲದ ಬಗ್ಗೆ ವಿಶದೀಕರಿಸಿದರು.
ಕೋಶಾಧಿಕಾರಿ ಪಿ.ಎಂ. ತಾಜುದ್ದೀನ್ ಪ್ರವರ್ತನಾ ವರದಿ ಮಂಡಿಸಿದರು.
ಮಾಜಿ ಅಧ್ಯಕ್ಷರುಗಳಾದ ಪಿ.ಎ. ರಹ್ಮಾನ್, ಪಿ.ಎ. ಮುಹಮ್ಮದ್ ಬಶೀರ್, ನಝೀರ್ ಗುಲಾಂ ಹಾಗೂ ಇನ್ನಿತರ ಸದಸ್ಯರು ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ