ಕಾಟಿಪಳ್ಳ ಮುಸ್ಲಿಂ ಯೂತ್ ಅಸೋಸಿಯೇಷನ್ (ಕೆಎಂವೈಎ) ದಮ್ಮಾಂ ಘಟಕದ ಇಫ್ತಾರ್ ಕೂಟ ಇಂದು 15, ಮಾರ್ಚ್ 2024 ಶುಕ್ರವಾರ ಜುಬೈಲ್ ನಲ್ಲಿ ಜರಗಿತು.
ಅಧ್ಯಕ್ಷ ಮುಸ್ಥಫ ಇಬ್ರಾಹೀಂರವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷ ಪಿ.ಎಂ. ಆರಿಫ್ ರವರ ಘನ ಅಧ್ಯಕ್ಷತೆಯಲ್ಲಿ ಜರಗಿತು.
ಮಾಷ್ಟರ್ ಸುಲೈಮಾನ್ ಆಹಿದ್ ಬಿನ್ ಶಕೀಲ್ ಖಿರಾಅತ್ ಪಠಿಸಿದರು.

ಉಪಾಧ್ಯಕ್ಷ ಸೈಫುಲ್ಲ ಮುಹ್ಯಿದ್ದೀನ್ ಇಫ್ತಾರ್ ಕೂಟಕ್ಕೆ ಆಗಮಿಸಿದ ಅಲ್ ಹಸ್ಸ, ಜುಬೈಲ್, ಅಲ್ಖೋಬರ್, ದಮ್ಮಾಂ ಘಟಕದ ಸದಸ್ಯರನ್ನು ಸ್ವಾಗತಿಸಿದರು ಹಾಗೂ ಮಹಾಸಭೆಯ ವರದಿಯನ್ನು ವಾಚಿಸಿದರು.
ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಾಟಿಪಳ್ಳ ರವರು ರಮಳಾನ್ ಸಂದೇಶದಲ್ಲಿ ರಮಳಾನ್ ನಲ್ಲಿ ನಿರ್ವಹಿಸುವ ಇಬಾದತ್, ಕಾರ್ಯ ಪ್ರವರ್ತನೆ ಬಗ್ಗೆ ವಿವರಿಸಿ ಅದಕ್ಕೆ ಅಲ್ಲಾಹನು ನೀಡುವ ಪ್ರತಿಫಲದ ಬಗ್ಗೆ ವಿಶದೀಕರಿಸಿದರು.
ಕೋಶಾಧಿಕಾರಿ ಪಿ.ಎಂ. ತಾಜುದ್ದೀನ್ ಪ್ರವರ್ತನಾ ವರದಿ ಮಂಡಿಸಿದರು.
ಮಾಜಿ ಅಧ್ಯಕ್ಷರುಗಳಾದ ಪಿ.ಎ. ರಹ್ಮಾನ್, ಪಿ.ಎ. ಮುಹಮ್ಮದ್ ಬಶೀರ್, ನಝೀರ್ ಗುಲಾಂ ಹಾಗೂ ಇನ್ನಿತರ ಸದಸ್ಯರು ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ