ಮಕ್ಕತುಲ್ ಮುಕರ್ರಮಃ: ಮಂಗಳೂರಿನಿಂದ ಉಮ್ರಾಕೆ ತೆರಳಿದ್ದ ಬಂಟ್ವಾಳದ ಐಸಮ್ಮ ಎಂಬವರು ಮಾ.8 ರಿಂದ ಮಕ್ಕಾದ ಮಸ್ಜಿದುಲ್ ಹರಂನಲ್ಲಿ ಕಾಣೆಯಾಗಿದ್ದರು.
ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಕೆಸಿಎಫ್, ಐಸಿಎಫ್ ಕೆಎಂಸಿಸಿ ಸಹಿತವಿರುವ ಕಾರ್ಯಕರ್ತರ ತೀವ್ರ ಪರಿಶ್ರಮದಿಂದ ಎಂಟು ದಿನಗಳ ಬಳಿಕ ಇಂದು ಮಾ.16 ರಂದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಾದ ಹರಂನಲ್ಲಿ ಕೆಲಸಮಾಡುತ್ತಿರುವ ಕೆಸಿಎಫ್ ನ ಸಕ್ರಿಯ ಕಾರ್ಯಕರ್ತ ಶರೀಫ್ ಸಜಿಪ ರವರು ಮಸ್ಜಿದುಲ್ ಹರಂ ಪರಿಸರದಲ್ಲೇ ಐಸಮ್ಮ ಅವರನ್ನು ಪತ್ತೆಹಚ್ಚಿದ್ದಾರೆ.
ಅವರು ಮಕ್ಕಾದಲ್ಲಿ ತಮ್ಮ ವಾಸ ಸ್ಥಳದಿಂದ ಯಾವುದೇ ಬ್ಯಾಗ್, ಐಡಿ ಕಾರ್ಡ್ ಅಥವಾ ಉಮ್ರಾ ಗ್ರೂಪ್ ನೀಡಿರುವ ಶಾಲ್ ತೆಗೆದುಕೊಳ್ಳದೆ ಹರಂ ಗೆ ತೆರಳಿದ್ದ ಕಾರಣ, ರಮಳಾನ್ ಪ್ರಯುಕ್ತ ಭಾರೀ ಜನಸಂದಣಿಯ ವಾತಾವರಣದಲ್ಲಿ ಮಸ್ಜಿದುಲ್ ಹರಂನಲ್ಲಿ ಪತ್ತೆ ಹಚ್ಚುವುದು ಬಲು ದೊಡ್ಡ ಸವಾಲಾಗಿತ್ತು.
ಇವರ ಪತ್ತೆಯಿಲ್ಲದೆ, ಇವರನ್ನು ಕರಕೊಂಡು ಹೋಗಿದ್ದ ಉಮ್ರಾ ಗ್ರೂಪ್ ಸಂಕಷ್ಟಕ್ಕೆ ಸಿಲುಕಿತ್ತು. ಅವರ ಕುಟುಂಬಸ್ಥರು ತೀವ್ರ ದುಃಖಕ್ಕೀಡಾಗಿದ್ದರು.


















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ