ಮಂಗಳೂರು: ದ.ಕ.ಜಿಲ್ಲೆಯ ಜನತೆ ಮೂಲತಃ ಸಹಿಷ್ಣುತಾ ಪ್ರಿಯರು, ಸಮಯ ಸಾಧಕರ ಹಾದಿಗೆ ಬಿದ್ದು ತಮ್ಮತನವನ್ನು ತಾತ್ಕಲಿಕವಾಗಿ ಕಳೆದು ಕೊಂಡವರು. ಈ ಬಾರಿ ಜನತೆ ಜಿಲ್ಲೆಯಿಂದ ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ರವರನ್ನು ದೆಹಲಿಗೆ ಕಳುಹಿಸಲಿದ್ದಾರೆ.
ಕಳೆದ ಮೂರು ದಶಕಳಿಂದ ಜಿಲ್ಲೆಯ ಜನರ ನೈಜ ವೈಭವತೆಯನ್ನು ದೇಶದ ಮುಂದೆ ಪ್ರತಿಪಾದಿಸುವ ಪ್ರಯತ್ನವನ್ನು ಮಾಡದೆ ಇರುವ ಜನಪ್ರತಿನಿಧಿಗಳನ್ನು ಜನರು ಈ ಬಾರಿ ತೊರೆಯಲಿದ್ದಾರೆ. ಅಷ್ಟೂ ವರ್ಷಗಳಲ್ಲಿ ಜಿಲ್ಲೆಯ ಸಾಮರಸ್ಯಕ್ಕೆ ಹುಳಿ ಹಿಂಡಿದ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಅಂತಹ ಕುಹಕಿಗಳ ಪ್ರಯತ್ನದಿಂದಾಗಿ ಜಿಲ್ಲೆಯ ಜನತೆ ಇನ್ನಿಲ್ಲದ ಬೆಲೆ ತೆತ್ತಿರುವುದು ಖೇದಕರ.
ಆದರೆ ಈ ಬಾರಿ ಜಿಲ್ಲೆಯ ಜನತೆ ದಾರ್ಶನಿಕತೆ, ಪ್ರತಿಪಾದತ್ವ ಮತ್ತು ಸಹಿಷ್ಣುತೆಯ ಪರವಾಗಿದ್ದಾರೆ. ಸಹಿಷ್ಣುತೆ ಪ್ರತಿಪಾದಕ ಅಭ್ಯರ್ಥಿಯೇ ಮೂರು ದಶಕಗಳ ನಂತರ ಲೋಕಸಭೆ ಪ್ರವೇಶಿಸಲಿದ್ದಾರೆ. ಜಿಲ್ಲೆಯ ಜನತೆ ವಿಜಯಿಯಾಗಲಿದ್ದಾರೆ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್